ನಿಜವಾಯಿತು ಕೋಡಿ ಮಠದ ಸ್ವಾಮೀಜಿಯವರ ಭವಿಷ್ಯವಾಣಿ; ಇದೀಗ ನುಡಿದರು ಮತ್ತೊಂದು ಪ್ರಮುಖ ಭವಿಷ್ಯವಾಣಿ..
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿಯವರು ಆಗಾಗ್ಗೆ ತಮ್ಮ ತಾಳೆಗರಿಯ ಭವಿಷ್ಯವಾಣಿಯನ್ನು ನುಡಿಯುತ್ತಿರುತ್ತಾರೆ. ಪ್ರಸ್ತುತ ನಡೆಯುತ್ತಿರುವಂತಹ ವಿದ್ಯಮಾನಗಳ ಕುರಿತು ಇದೀಗ ಮತ್ತೊಮ್ಮೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಿ.ಎಂ. ಬದಲಾವಣೆ ಕುರಿತಂತೆ ಶ್ರೀ ಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದೆ. ಇಂದು ಕೋಲಾರ ತಾಲೂಕಿನ ಲಕ್ಷ್ಮೀ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು, ಕುಂಭದಲ್ಲಿ ಗುರು ಗೃಹ ಅಂದ್ರೇ, ರಾಜ್ಯದಲ್ಲಿ ಕೆರೆ ಕಟ್ಟೆಗಳು ತುಂಬುತ್ತವೆ. ಈ ಮೂಲಕ ರಾಜ್ಯದಲ್ಲಿ ಮುಂದಿನ ಕಾರ್ತಿಕ ಮಾಸದವರೆಗೆ ಜಲಗಂಡಾತರವಿದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಅಬ್ಬರ ಇನ್ನೂ ಹೆಚ್ಚಾಗಲಿದೆ ಎಂದು ಶ್ರೀ ಗಳು ಹೇಳಿದ್ದಾರೆ. ದೈವ ಕೃಪೆಯಿಂದ ಒಳ್ಳೆಯ ದಿನಗಳು ಬರಲಿವೆ. ಅಶುಭ ನುಡಿಗಳು ಈಗ ಬೇಡ. ‘ಕುಂಭದಲ್ಲಿ ಗುರುಗೃಹ ಅಂದ್ರೆ ತುಂಬುವವು ಕೆರೆ ಕಟ್ಟೆ’ ಜಲಗಂಡಾಂತರ ಇನ್ನೂ ಇದೆ. ನೂತನ ಸಿ.ಎಂ ಬಗ್ಗೆ ಈಗಲೇ ಏನನ್ನು ಹೇಳಬಾರದು. ಅವರ ಬಗ್ಗೆ ಏನನ್ನು ಅಶುಭ ನುಡಿಯಬಾರದು. ಕಾರ್ತಿಕ ಮಾಸ ಕಳೆಯಲಿ ಈ ಬಗ್ಗೆಯೂ ಭವಿಷ್ಯ ನುಡಿಯುತ್ತೇನೆ ಎಂದು ಆತಂಕದ ಸೂಚನೆಯನ್ನೆ ಕೋಡಿ ಮಠದ ಸ್ವಾಮೀಜಿ ನೀಡಿದರು. ಇನ್ನು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಗಂಡಾಂತರ ಇದೆ ಎಂದು ಸ್ವಾಮೀಜಿ ಪುನರುಚ್ಚರಿಸಿದ್ದಾರೆ. ಸಂಕ್ರಾಂತಿಯ ಒಳಗೆ ಬಹುದೊಡ್ಡ ಅವಘಡ ಆಗಲಿದೆ. ಜಗತ್ತನ್ನು ತಲ್ಲಣಿಸುವ ಅವಘಡ ಆಗಲಿದೆ ಎಂದಿದ್ದಾರೆ.
ಹದಿನೈದು ದಿನಗಳ ಹಿಂದೆ ಪ್ರಸ್ತುತ ಎದ್ದಿರುವಂತಹ ರಾಜಕೀಯ ಅನಿರ್ದಿಷ್ಟತತೆ ಸದ್ಯದಲ್ಲೇ ಸುಖಾಂತ್ಯವಾಗಲಿದೆ ಎಂದಿದ್ದರು. ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ, ಸನ್ಯಾಸಿಯೊಬ್ಬನ ಎದುರು ಹಾದು ಓಡಿ ಹೋಗಿತ್ತು. ಆ ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಭೇಟೆಗಾರ ಕೇಳಿದಾಗ ಸನ್ಯಾಸಿ ಮಾತ್ರ ದ್ವಂದ್ವಕ್ಕೆ ಒಳಗಾಗುತ್ತಾನೆ. ಜಿಂಕೆ ಹೋದ ಕಡೆಯನ್ನು ತೋರಿಸಿದ್ರೇ ಅದನ್ನು ಕೊಲ್ಲುತ್ತಾನೆ, ಹೇಳದಿದ್ದರೇ ಸುಳ್ಳು ಹೇಳಿದಂತೆ ಆಗುತ್ತದೆ ಎಂಬ ಸಂಕಟ ಎದುರಿಸಿದಂತೆ ಈಗಿನ ಸದ್ಯದ ಪರಿಸ್ಥಿತಿ ಇದೆ. ಆದರೆ ಈ ಸ್ಥಿತಿ ಸದ್ಯದಲ್ಲೇ ಸುಖಾಂತ್ಯವಾಗಲಿದೆ ಎಂದು ಮಾರ್ಮಿಕವಾಗಿ ಹೇಳಿದ್ದರು.
ನವೆಂಬರ್ ನಿಂದ ಸಂಕ್ರಾಂತಿ ನಡುವಿನ ಸಂದರ್ಭದಲ್ಲಿ, ದೇಶದಲ್ಲಿ ದೊಡ್ಡ ಮಟ್ಟದ ಅವಘಡವೇ ಸಂಭವಿಸಲಿದೆ. ಇದು ಜಾಗತೀಕವಾಗಿಯೇ ತಲ್ಲಣ ಸೃಷ್ಠಿಸಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಸಾಂಕ್ರಾಮಿಕದ ಹಾವಳಿಯೂ ಹೆಚ್ಚಾಗಲಿದೆ. ಆದರೇ ಈ ಬಾರಿ ರೋಗದಿಂದ ಜನರು ಸಾಯೋದಿಲ್ಲ. ಈ ಸಂವತ್ಸರದಲ್ಲಿ ಪ್ರೇತ ಕಾಣೆಯಾಗುತ್ತಾನೆ, ಪಂಚಭೂತಗಳಿಂದ ತೊಂದರೆ ಆಗಲಿದೆ. ಆಗಸ್ಟ್ ಮೂರನೇ ವಾರದಿಂದ ರೋಗ-ರುಜಿನಗಳು ಹೆಚ್ಚಾಗಲಿದೆ. ಜನರು ಧೈರ್ಯ ತಂದುಕೊಳ್ಳಬೇಕು ಎಂದರು. ಈ ಭಾರಿ ಮಳೆ, ಗಾಳಿ ಅಧಿಕವಾಗಿದ್ದು, ಕರೆಕಟ್ಟೆಗಳು ಭರ್ತಿಯಾಗಿ ಜಲಪ್ರಯಳ ಕೂಡ ಸಂಭವಸಿಲಿದೆ. ಈ ವರ್ಷ ಕೂಡ ಪಂಚಭೂತಗಳಿಂದ ಅನಾಹುತವಿದೆ ಎಂಬುದಾಗಿ ಭವಿಷ್ಯ ನುಡಿದರು.
ನವೆಂಬರ್ನಿಂದ ಮುಂದಿನ ಸಂಕ್ರಾಂತಿ ನಡುವೆ ರಾಷ್ಟ್ರಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದೆ. ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸಲಿದೆ,” ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಈಚಲು ಬೆಟ್ಟದಲ್ಲಿ ಭೂದೇವಿ ದೇವಸ್ಥಾನದ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಂದೆ ಹೆಚ್ಚು ಮಳೆಯಾಗಲಿದ್ದು, ಜಲಪ್ರಳಯ ಉಂಟಾಗಲಿದೆ,” ಎಂದು ಕೂಡ ಹೇಳಿದ್ದಾರೆ.
” ಜನವರಿಯವರೆಗೂ ರೋಗ ಬಾಧೆ ಇರಲಿದೆ. ಜನ ಭೀತಿಯಿಂದ ಸಾಯುತ್ತಿದ್ದಾರೆ ಹೊರತು, ಕಾಯಿಲೆಯಿಂದ ಸಾಯುವುದಿಲ್ಲ,” ಎಂದಿದ್ದಾರೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.