ಬರೋಬ್ಬರಿ 95 ಕೆಜಿ ಇಂದ 65 ಕೆಜಿ ಆಗಲು ಈ ವಿಧಾನವನ್ನು ಅನುಸರಿಸಿ…
ಸಾಮಾನ್ಯವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ದೇಹದ ತೂಕದ ಸಮಸ್ಯೆ ಕಂಡು ಬರುತ್ತದೆ. ಬಾಲ್ಯದಿಂದ ಹಿಡಿದು ಆಕೆಯ ಯೌವನಕ್ಕೆ ಬಂದು ಮದುವೆ ಆಗುವ ತನಕ ಆಕೆ 45 ರಿಂದ 50 ಕೆ.ಜಿ ತೂಕ ಇರುವುದೇ ಹೆಚ್ಚಾಗುತ್ತದೆ ಆದರೆ ಒಮ್ಮೆ ಮಹಿಳೆ ಮದುವೆಯಾದ ನಂತರ ಅಥವಾ ಮಕ್ಕಳಾದ ನಂತರ ಇದ್ದಕ್ಕಿದ್ದ ಹಾಗೆ ಅವರ ದೇಹದ ತೂಕ ಹೆಚ್ಚಾಗುತ್ತಾ ಹೋಗುತ್ತದೆ.
ಇದಕ್ಕೆ ಹಲವಾರು ರೀತಿಯ ವೈಜ್ಞಾನಿಕ ಕಾರಣಗಳು ಇರಬಹುದು ಆದರೆ ಹೆಚ್ಚಿನದಾಗಿ ಮಹಿಳೆಯರು ಇಂತಹ ಸಂಕಷ್ಟಕ್ಕೆ ತುತ್ತಾಗುವುದು ಹೆಚ್ಚು ಅಂದರೆ ತಪ್ಪಾಗಲಾರದು. ಇನ್ನೂ ಒಮ್ಮೆ ದೇಹದ ತೂಕ ಹೆಚ್ಚಾದರೆ ಮುಗೀತು ಅದರಿಂದ ನೀವು ಮತ್ತೆ ಮೊದಲಿನ ಸ್ಥಿತಿಗೆ ಬರಲು ಸಾಧ್ಯವೇ ಇಲ್ಲ ಅನ್ನುವಷ್ಟರ ಮಟ್ಟಿಗೆ ನಿಮ್ಮ ಮನಸ್ಥಿತಿ ಸಿದ್ದವಾಗಿರುತ್ತದೆ. ಅಷ್ಟೇ ಅಲ್ಲದೆ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬ ಮಾರ್ಗವು ಕೂಡ ನಿಮಗೆ ಒಂದು ತೋಚುವುದಿಲ್ಲ.
ಇನ್ನೂ ದೇಹದ ತೂಕ ಹೆಚ್ಚಾದರೆ ಕಾಯಿಲೆಗಳ ಸರಮಾಲೆಯೇ ನಿಮ್ಮ ದೇಹಕ್ಕೆ ಬಂದಂತೆ ಏಕೆಂದರೆ ಹಲವಾರು ರೀತಿಯ ಕಾಯಿಲೆಗಳು ಬರುತ್ತದೆ ಉದಾಹರಣೆಗೆ ಮಧುಮೇಹ, ಕೈ, ಕಾಲು, ಮಂಡಿ ನೋವು, ಪಿಸಿಓಡಿ ಸಮಸ್ಯೆ, ಬಿಪಿ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಸ್ವಲ್ಪ ದೂರ ನಡೆದರೂ ಕೂಡ ಬಹಳಷ್ಟು ಆಯಾಸ ಧನಿವು ಕಾಣಿಸಿಕೊಳ್ಳುತ್ತದೆ. ಇನ್ನು ನೀವು ಈ ಸಮಸ್ಯೆಗೆ ಪರಿಹಾರ ಬೇಕೆಂದು ವೈದ್ಯರ ಬಳಿ ಹೋದಾಗ ಅವರು ನಿಮಗೆ ತಿಳಿಸುವುದು ಇಷ್ಟೇ ಹೆಚ್ಚು ವ್ಯಾಯಾಮವನ್ನು ಮಾಡಿ ಪೋಷ್ಟಿಕ ಆಹಾರವನ್ನು ಮಾತ್ರ ಸೇವಿಸಿ ನೀರು ಮತ್ತು ಪೌಷ್ಟಿಕ ಆಹಾರ ಸೇವಿಸಿ ಫೈಬರ್ ಅಂಶ ಇರುವಂತಹ ಚಪಾತಿ ಮತ್ತು ಮುದ್ದೆ ಬಳಕೆ ಮಾಡಿ ಎಂದು ಸಲಹೆ ನೀಡುತ್ತಾರೆ.
ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.