ಉಪಯುಕ್ತ ಮಾಹಿತಿ

7 ದಿನ ಬೆಲ್ಲ ತಿಂದು ನೀರು ಕುಡಿದು ನೋಡಿ.!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಏಳು ದಿನ ಬೆಲ್ಲ ತಿಂದು ನೀರು ಕೂಡಿದರೆ ಏನೆಲ್ಲಾ ಪ್ರಯೋಜನ ಎಂದು ನೋಡೋಣ ಬನ್ನಿ. ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲೇ ಮದ್ದು ಇದೆ. ಅಡುಗೆ ಮನೆಯಲ್ಲಿ ಇರುವಂತಹ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲು ಸಿಹಿ ಇದು ಆರೋಗ್ಯಕ್ಕೂ ಒಳ್ಳೆಯದು.

ಪ್ರತಿ ದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಬೆಲ್ಲ ತಿನ್ನುವುದು ಜೀರ್ಣ ಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತರ ಬೆಲ್ಲ ತಿನ್ನುವುದರಿಂದ ಜೀರ್ಣ ಕ್ರಿಯೆ ಸರಿಯಾಗಿ ಮಾಡುವ ಜೊತೆಗೆ ಗ್ಯಾಸ್ ಸಮಸ್ಯೆ ಕೂಡ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ದರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ. ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮು ಶೀತ ವನ್ನು ಗುಣ ಪಡಿಸುವ ಶಕ್ತಿ ಬೆಲ್ಲಕ್ಕಿದೆ.

ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು. ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚನೆ ಇರುವಾಗಲೇ ತಿನ್ನುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗಿರುತ್ತದೆ. ಕೀಲು ನೋವಿನ ಸಮಸ್ಯೆಯಿದವರು ಪ್ರತಿ ದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು. ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ ಪ್ರತಿ ದಿನ ಬೆಲ್ಲ ತಿನ್ನುವುದರಿಂದ ಚರ್ಮದ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.

ಪ್ರತಿ ದಿನ ಬೆಲ್ಲ ತಿಂದ ನಂತರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಮ್ ಅಂಶ ಹೆಚ್ಚಾಗಿ ಇರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸ ಮಾಡುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.

Related Articles

Leave a Reply

Your email address will not be published. Required fields are marked *

Back to top button