ಉಪಯುಕ್ತ ಮಾಹಿತಿ

ಪ್ರಯಾಣ ಮಾಡುವಾಗ ವಾಂತಿ ಬರುತ್ತದೆಯೇ ಚಿಂತೆ ಬಿಡಿ, ಅದನ್ನು ತಡೆಯಲಿಕ್ಕೆ ತುಂಬಾ ಸರಳ ಉಪಾಯ ಇದೆ

ಹೌದು ಕೆಲವರಿಗೆ ಪ್ರಯಾಣ ಅಂದ್ರೆ ಸಾಕು ಚಿಂತೆಯಾಗಿಬಿಡುತ್ತದೆ, ಯಾಕೆಂದ್ರೆ ಅವರಿಗೆ ವಾಹನ ಹತ್ತಿದರೆ ಸಾಕು ವಾಂತಿ ಆರಂಭವಾಗಿಬಿಡುತ್ತದೆ. ಈ ಸಮಸ್ಯೆಗೆ ಏನು ಮಾಡಬೇಕು ಅನ್ನುವುದೇ ಒಂದು ದೊಡ್ಡ ಸಮಸ್ಯೆಯಾಗಿ ಉಳಿದುಬಿಡುತ್ತದೆ. ಆದ್ದರಿಂದ ಅದಕ್ಕೆ ಏನು ಕಾರಣ ಇರಬಹುದು ಮತ್ತು ಅದನ್ನು ಹೇಗೆ ತಡೆಯಬಹುದು ಅನ್ನುವುದಕ್ಕೆ ಇಲ್ಲಿದೆ ಸುಲಭ ಪರಿಹಾರ.

ಸಾಮಾನ್ಯವಾಗಿ ಪ್ರಯಾಣ ಮಾಡುವಾಗ ವಾಂತಿ ಬರಲು ಕಾರಣ ನೀವು ಸೇವಿಸಿದಂತ ಆಹಾರ ಸರಿಯಾಗಿ ಜೀರ್ಣವಾಗದೇ ಇದ್ದಾಗ ಮತ್ತು ಪಿತ್ತ ಸಮಸ್ಯೆ ಏನಾದರು ಇದ್ದರೆ ಅಥವಾ ಪ್ರಯಾಣಿಸುವಾಗ ಬೇರೆ ರೀತಿಯ ವಾಸನೆಗಳಿಂದ ವಾಂತಿ ಬರುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಆದ್ದರಿಂದ ಇದನ್ನು ತಡೆಯುವುದು ಹೇಗೆ ಗೊತ್ತಾ.?

ಪ್ರಯಾಣ ಮಾಡುವ ಮುನ್ನ ಅತಿ ಹೆಚ್ಚು ಊಟ ಸೇವನೆ ಮಾಡುವುದು ಒಳ್ಳೆಯದಲ್ಲ ಇದು ಸರಿಯಾಗಿ ಜೀರ್ಣವಾಗದೇ ವಾಂತಿ ಬರುವಂತೆ ಮಾಡುತ್ತದೆ, ಆದ್ದರಿಂದ ಸುಮಾರಾಗಿ ಆಹಾರವನ್ನು ತಿನ್ನಬೇಕು. ಅಷ್ಟೇ ಅಲ್ಲದೆ ಒಂದು ಕಪ್‌ ನಿಂಬೆ ಜ್ಯೂಸ್‌ಗೆ ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಸೇರಿಸಿ ಕುಡಿದ ಬಳಿಕ ಪ್ರಯಾಣ ಆರಂಭಿಸಬೇಕು.

ಪ್ರಯಾಣ ಮಾಡುವಾಗ ವಾಂತಿಯಾಗೋದನ್ನ ತಡೆಯಲು ಬಾಯಲ್ಲಿ ಒಂದೆರಡು ಪುದಿನಾ ಎಲೆಗಳನ್ನು ಹಾಕಿಕೊಂಡು ಜಗಿಯುತ್ತಾ ಇದ್ರೆ ಒಳ್ಳೆಯದು ಇದ್ರಿಂದ ವಾಂತಿ ಬರುವುದನ್ನು ತಡೆಯುತ್ತದೆ. ಒಂದು ವೇಳೆ ಊಟ ಮಾಡಿದ ಬಳಿಕ ಪ್ರಯಾಣ ಮಾಡುವುದಾದರೆ ಒಂದು ಲೋಟ ಹಸಿ ಶುಂಠಿಯ ಟೀ ಕುಡಿದು ಹೊರಡಬೇಕು. ಇದು ಜೀರ್ಣಕ್ರಿಯೆಗೂ ಉತ್ತಮವಾಗಿದೆ ಮತ್ತು ವಾಂತಿಯಾಗದಂತೆ ಕೂಡ ಸಹಕರಿಸುತ್ತದೆ.

ಬಸ್‌ ಪ್ರಯಾಣದ ಅವಧಿಗೂ ಮುನ್ನ ಒಂದೆರಡು ಲವಂಗಗಳನ್ನು ಬಾಯಿಗೆ ಹಾಕಿ ಜಗಿಯುತ್ತಿರಬೇಕು. ಪೂರ್ಣ ನೀರಾದ ಬಳಿಕ ನುಂಗಬೇಕು. ಪ್ರಯಾಣದ ಅವಧಿಯಲ್ಲಿ ವಾಕರಿಕೆ ಉಂಟಾದರೆ ಏಲಕ್ಕಿಯೊಂದನ್ನು ಬಾಯಿಗೆ ಹಾಕಿ ಜಗಿಯಲು ಪ್ರಾರಂಭಿಸಬೇಕು. ಇದು ನಿಮಗೆ ವಾಂತಿ ಬರುವ ಸಂಭವನೀಯತೆಯನ್ನು ಕಡಿಮೆ ಮಾಡುತ್ತದೆ.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published. Required fields are marked *

Back to top button