ಉಪಯುಕ್ತ ಮಾಹಿತಿ

ಮುಖದ ಮೇಲೆ ಕಲೆ ಹಾಗು ಮೊಡವೆ ಹತ್ತು ದಿನದಲ್ಲಿ ಮಾಯಾ

ಮೊಡವೆ ಕಲೆಗಳನ್ನು ತೆಗೆಯಲು ಸಾಕಷ್ಟು ವಿಧಾನಗಳಿವೆ. ಈ ಮೊಡವೆಗಳು ಪ್ರಾರಂಭವಾಗುವುದು ಯೌವನದಲ್ಲಿ. ಪ್ರಾಯದ ಕಾಲದಲ್ಲಿ ಹಾರ್ಮೋನ್ ಏರುಪೇರಾದಾಗ ಮೆದೋಗ್ರಂಥಿಗಳ ಸ್ರಾವದಿಂದಾಗಿ ಮೊಡವೆಗಳು ಪ್ರಾರಂಭವಾಗುತ್ತವೆ. ಇದಕ್ಕೆ ಕೆಲವು ಔಷಧೀಯ ಚಿಕಿತ್ಸೆಗಳಿವೆ, ಆದರೆ ಮನೆಯಲ್ಲಿಯೇ ಮಾಡಿಕೊಳ್ಳುವ ಪ್ರಾಕೃತಿಕ ಚಿಕಿತ್ಸೆಯಿಂದ ಸಾಕಷ್ಟು ಹಣ ಉಳಿಸಬಹುದು. ಸ್ವಾಭಾವಿಕ ವಿಧಾನದಿಂದ ಮೊಡವೆ ಕಲೆಗಳಿಂದ ಮುಕ್ತಿ ಹೊಂದುವುದು ಹೇಗೆ ಎಂದು ತಿಳಿಯಬೇಕೆ?

ಹೈಡ್ರೇಶನ್ ಕೀಲಿ: ನೀರು ಮೊಡವೆ ಕಲೆಗಳನ್ನು ತಡೆಗಟ್ಟುವ ಉತ್ತಮ ಸ್ವಾಭಾವಿಕ ವಿಧಾನ ಎಂದು ಸಾಬೀತಾಗಿದೆ.ಪ್ರತಿ ದಿನ 8 ಲೋಟ ಅಥವಾ ಅದಕ್ಕಿಂತ ಹೆಚ್ಚು ನೀರು ಕುಡಿದರೆ ಅದು ಬೇಡದ ಚರ್ಮವನ್ನು,ಕಲೆಗಳನ್ನು ತೆಗೆಯುತ್ತದೆ ಎಂದು ಹೇಳಲಾಗುತ್ತದೆ.

ಮೆಂತೆ ಸೊಪ್ಪಿನ ಟ್ರೀಟ್ ಮೆಂಟ್: ಮೆಂತೆ ಸೊಪ್ಪನ್ನು ನೆನೆಸಿ ಮುಖಕ್ಕೆ ಹಚ್ಚಿಕೊಳ್ಳಿ ಮತ್ತು ಇದನ್ನು ಒಣಗಲು ಬಿಡಿ ಮತ್ತು ಸ್ವಲ್ಪ ಹೊತ್ತಿನ ನಂತರ ತೊಳೆಯಿರಿ. ಸ್ವಲ್ಪ ದಿನಗಳವರೆಗೆ ಇದನ್ನು ಅನುಸರಿಸಿ ಇದರಿಂದ ಮೊಡವೆಗಳು ಮಾಯವಾಗುತ್ತವೆ ಮತ್ತು ಚರ್ಮವನ್ನು ಮೃದುವಾಗಿಸುತ್ತದೆ.

ಸೂಕ್ತ ಡಯಟ್: ತರಕಾರಿ ಮತ್ತು ಹಣ್ಣುಗಳಲ್ಲಿ ಸಾಕಷ್ಟು ಕಬ್ಬಿಣ ಮತ್ತು ವಿಟಮಿನ್ ಗಳಿರುತ್ತವೆ ಇದು ಮುಖದ ಸೌಂದರ್ಯ ಮರಳಿ ಪಡೆಯಲು ಸಹಾಯ ಮಾಡುತ್ತವೆ.ಅದರಲ್ಲಿರುವ ಜ್ಯೂಸ್ ಅಂಶ ದೇಹದಲ್ಲಿ ನೀರನ್ನು ಕಾಪಾಡಲು ಸಹಾಯವಾಗುತ್ತದೆ. ಕಾಂತಿ ಹೆಚ್ಚಲು ಮತ್ತು ಕಲೆ ಮಾಸಲು ಸಾಕಷ್ಟು ಹಣ್ಣು ಮತ್ತು ತರಕಾರಿಗಳನ್ನು ತಿನ್ನಿ.

ಲೋಳೆಸರ ಬೆಸ್ಟ್: ಮೊಡವೆಯ ಹಠ ಮಾಡುವ ಕಲೆಗಳನ್ನು ಹೋಗಲಾಡಿಸಲು ಲೋಳೆಸರ ಬಳಸುವುದು ಉತ್ತಮ ವಿಧಾನ. ಲ್ಯಾವೆಂಡರ್ ಎಣ್ಣೆ ಮುಂತಾದ ಎಣ್ಣೆಗಳನ್ನು ಕಲೆಗಳಿಗೆ ಹಚ್ಚಿದರೆ ಬೇಗ ಕಡಿಮೆ ಆಗುತ್ತದೆ. ಇದು ತುಂಬಾ ದುಬಾರಿಯೇನಲ್ಲ ಸುಲಭ ದರದಲ್ಲಿ ಸಿಗುತ್ತದೆ ಮತ್ತು ಇದನ್ನು ಪ್ರತಿದಿನ ಉಪಯೋಗಿಸುವುದರಿಂದ ಪರಿಣಾಮವನ್ನು ಕಾಣಬಹುದು.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published. Required fields are marked *

Back to top button