ಉಪಯುಕ್ತ ಮಾಹಿತಿ

ಬೆಳಗ್ಗೆ ಖಾಲಿ ಹೊಟ್ಟೆಗೆ ನುಗ್ಗೆ ರಸ ಕುಡಿಯೋದ್ರಿಂದ ಪುರುಷರಿಗೆ ಹೆಚ್ಚು ಲಾಭ

ಹಳ್ಳಿಯ ಜನರು ಹೆಚ್ಚಾಗಿ ನುಗ್ಗೆ ಸೊಪ್ಪನ್ನು ಬಳಸಿ ತಂಬುಳಿಯನ್ನೂ ಮಾಡುತ್ತಾರೆ. ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಹಾಗೆಯೇ ನುಗ್ಗೆಸೊಪ್ಪನ್ನು ಆಯುರ್ವೇದದಲ್ಲಿ ಸಹಿತ ಬಳಸಲಾಗುತ್ತದೆ. ನುಗ್ಗೆಸೊಪ್ಪನ್ನು ಸೇವನೆ ಮಾಡುವುದರಿಂದ ಅನೇಕ ದೈಹಿಕ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು. ಅದರಲ್ಲೂ ನುಗ್ಗೆಸೊಪ್ಪು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಆದ್ದರಿಂದ ಬೆಳಗ್ಗೆ ಎದ್ದ ಕೂಡಲೇ ಹಸಿದ ಹೊಟ್ಟೆಯಲ್ಲಿ ಇದರ ರಸವನ್ನು ಸೇವನೆ ಮಾಡಬೇಕು.

ಕೆಲವು ಪುರುಷರಲ್ಲಿ ಗುಪ್ತ ಸಮಸ್ಯೆಗಳು ಇರುತ್ತವೆ. ಅಂತಹವರು ನುಗ್ಗೆಸೊಪ್ಪಿನ ರಸವನ್ನು ಕುಡಿಯಬೇಕು. ಇಲ್ಲವಾದಲ್ಲಿ ವೈದ್ಯರ ಹತ್ತಿರ ಕೂಡ ಹೋಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾಲ್ಕರಿಂದ ಐದು ಚಮಚ ರಸವನ್ನು ಕುಡಿಯುವುದರಿಂದ ಪುರುಷರರಲ್ಲಿ ಪುರುಷತ್ವ ಹೆಚ್ಚುತ್ತದೆ. ಅಷ್ಟೇ ಅಲ್ಲದೆ ನುಗ್ಗಿಹೂವನ್ನು ಕೂಡ ಸೇವನೆ ಮಾಡಬಹುದು. ಹಾಗೆಯೇ ನುಗ್ಗೆಗಿಡದ ತೊಗಟೆಯಿಂದ ಹಲ್ಲುಜ್ಜುವುದರಿಂದ ಹಲ್ಲನ್ನು ಗಟ್ಟಿಯಾಗಿಸುತ್ತದೆ.

ಮಧುಮೇಹಿಗಳಿಗೆ ನುಗ್ಗೆಸೊಪ್ಪು ಬಹಳ ಒಳ್ಳೆಯದು. ಏಕೆಂದರೆ ಇದು ಯಾವುದೇ ರೀತಿಯ ಸಕ್ಕರೆಯಂಶವನ್ನು ಹೊಂದಿರುವುದಿಲ್ಲ. ಹಾಗೆಯೇ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಇದನ್ನು ದಿನನಿತ್ಯ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡ ಕೂಡ ಕಡಿಮೆಯಾಗುತ್ತದೆ. ಇದರಿಂದ ಇನ್ನು ಹಲವಾರು ಪ್ರಯೋಜನಗಳಿವೆ. ಇದರಿಂದ ವಾರಕ್ಕೆ ಮೂರು ಬಾರಿಯಾದರೂ ಇದನ್ನು ಯಾವುದಾದರೂ ರೀತಿಯಲ್ಲಿ ಸೇವನೆ ಮಾಡುವುದು ಒಳ್ಳೆಯದು.

ಸೂಚನೆ: ನಾವು ಹಾಕುವ ಎಲ್ಲ ಮಾಹಿತಿಗಳು ನಮ್ಮ ಸ್ವಂತ ಅನುಭವದ ಮತ್ತು ನಮ್ಮ ಅನಿಸಿಕೆ ಅಭಿಪ್ರಾಯಗಳಲ್ಲ ಕೇವಲ ಸಂಗ್ರಹದ ಮಾಹಿತಿಗಳು ಮಾತ್ರ ಯಾವುದೇ ಭಿನ್ನಾಭಿಪ್ರಾಯಗಳ ವಿಚಾರಗಳಿಗೆ ನಾವು ಜವಾಬ್ದರರಲ್ಲ.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published. Required fields are marked *

Back to top button