ಮೂತ್ರ ಜಾಗದಲ್ಲಿ ಇರುವ ಕಲ್ಲು ಕರಗಿಸುವ ಮತ್ತು ದೃಷ್ಟಿ ಹೆಚ್ಚಿಸುವ ಕಲ್ಲು ಸಕ್ಕರೆ ಈ ಎಂಟು ರೋಗಗಳನ್ನು ಹೋಗಲಾಡಿಸುತ್ತೆ..!
ಕಲ್ಲು ಸಕ್ಕರೆ ಆಯುರ್ವೇದಲ್ಲಿ ಬಳಸುತ್ತಾರೆ ಮತ್ತು ಇದೊಂದು ಮನೆ ಮದ್ದು ಸಹ ಇದು ನಿಮ್ಮಲ್ಲಿ ಇರುವ ಹಲವು ಕಾಯಿಲೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತೆ. ಕಣ್ಣುಗಳಲ್ಲಿ ಉರಿ ಮತ್ತು ಕೆಂಪಾಗಿದ್ದರೆ ಕಲ್ಲು ಸಕ್ಕರೆಯನ್ನು ನೀರಲ್ಲಿ ಕಲಸಿ ಆ ನೀರಲ್ಲಿ ಹತ್ತಿ ನೆನೆಸಿ ಕಣ್ಣುಗಳ ಮೇಲೆ ಇಟ್ಟರೆ ಉರಿ ಮತ್ತು ಕೆಂಪಾಗಿರುವುದು ಶಮನವಾಗುತ್ತದೆ. ಈರುಳ್ಳಿ ರಸಕ್ಕೆ ಕಲ್ಲು ಸಕ್ಕರೆ ಬೆರೆಸಿ ಸೇವಿಸಿದರೆ ಮೂತ್ರ ಮಾರ್ಗದಲ್ಲಿ ಕಲ್ಲು ಇದ್ದರೆ ಕರಗುತ್ತದೆ.
50 ಗ್ರಾಂ ಬಾದಾಮಿ, 50 ಗ್ರಾಂ ಕಲ್ಲು ಸಕ್ಕರೆ, 25 ಗ್ರಾಂ ಸೋಂಪು ಮತ್ತು 10 ಗ್ರಾಂ ಕರಿಮೆಣಸಿನ ಕಾಳುಗಳನ್ನು ಹಾಕಿ ಮಾಡಿದ ಒಂದು ಚಮಚ ಪುಡಿಯನ್ನು ಹಾಲಿಗೆ ಸೇರಿಸಿ ಪ್ರತಿ ದಿನ ರಾತ್ರಿ ಮಲಗುವ ಮುನ್ನ ಕುಡಿದರೆ ದೃಷ್ಟಿ ಹೆಚ್ಚುತ್ತದೆ.
ಹೊಟ್ಟೆ ನೋವು ಹೆಚ್ಚಿದ್ದರೆ ಬೇವಿನ ಚಿಗುರನ್ನು ಕಲ್ಲು ಸಕ್ಕರೆ ಜತೆ ತಿಂದರೆ ನೋವು ಬೇಗ ಶಮನವಾಗುತ್ತದೆ. ಕಪ್ಪು ಎಳ್ಳನ್ನು ಪುಡಿ ಮಾಡಿ ಕಲ್ಲು ಸಕ್ಕರೆ ಜತೆ ಬಾಣಂತಿಯರಿಗೆ ಕೊಟ್ಟರೆ ಎದೆ ಹಾಲು ಹೆಚ್ಚುತ್ತದೆ.
ಪದೇ ಪದೆ ಬಾಯಿ ಹುಣ್ಣಾಗುತ್ತಿದ್ದರೆ ಏಲಕ್ಕಿ ಮತ್ತು ಕಲ್ಲು ಸಕ್ಕರೆ ಪೇಸ್ಟ್ ಮಾಡಿ ಲೇಪ ಮಾಡಿದರೆ ಹುಣ್ಣು ನಿವಾರಣೆಯಾಗುತ್ತದೆ. ಕಲ್ಲು ಸಕ್ಕರೆಯನ್ನು ಸೋಂಪು ಜತೆ ಬಾಯಿಗೆ ಹಾಕಿ ಅಗಿದರೆ ಬಾಯಿ ವಾಸನೆ ದೂರಾಗುತ್ತದೆ.
ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.