ಉಪಯುಕ್ತ ಮಾಹಿತಿ

ವೀ_ರ್ಯ ಹೆಚ್ಚಾಗಿ ಪವರ್ ಪುಲ್ ಶಕ್ತಿ ನೀಡುವ ಸುಗಂಧರಾಜ ಹೂವು..!

ಸುಗಂಧರಾಜ ಹೂವು ಇದು ಹೆಸರೆ ಸೂಚಿಸುವಂತೆ ಪರಿಮಳ ವಾಸನೆ ಬೀರುವಂತಹ ಒಂದು ಹೂವು. ಈ ಹೂವನ್ನು ರೈತರು ತಮ್ಮ ತೋಟಗಳಲ್ಲಿ ಮತ್ತು ಹೊಲಗಳಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಾರೆ. ಸುಗಂಧರಾಜ ಹೂವನ್ನು ಹಾರಗಳಿಗೆ ಹೆಚ್ಚಿನದಾಗಿ ಬಳಸುತ್ತಾರೆ. ಆದರೆ ಈ ಸುಗಂಧರಾಜ ಹೂವಿನಲ್ಲಿ ಹಲವಾರು ರೋಗಗಳನ್ನು ಗುಣಪಡಿಸುವಂತಹ ವಿಶಿಷ್ಟ ಶಕ್ತಿಯನ್ನು ಹೊಂದಿದೆ.

ಸುಗಂಧರಾಜದ ಗಡ್ಡೆಯು ವಾಂತಿ ಉಂಟು ಮಾಡುತ್ತಲ್ಲದೆ ಮೂತ್ರಸ್ರಾವ ಹೆಚ್ಚಿಸುತ್ತದೆ. ಮೇಹರೋಗದಿಂದ ಬಳಲುವವರು ಗಡ್ಡೆಗಳನ್ನು ಒಣಗಿಸಿ ಪುಡಿ ಮಾಡಿ ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸುವುದರಿಂದ ಅದನ್ನು ವಾಸಿಮಾಡಬಹುದು. ಚಿಕ್ಕಮಕ್ಕಳಲ್ಲಿ ಮೈಮೇಲೆ ಗುಳ್ಳೆಗಳಿದ್ದಾಗ ಗದ್ದೆಯನ್ನು ಅರಿಶಿನ ಮತ್ತು ಬೆಣ್ಣೆಯೊಂದಿಗೆ ಅರೆದು ಲೇಪಿಸುವದರಿಂದ ರೋಗವು ವಾಸಿಯಾಗುತ್ತದೆ.

ಉರಿಮೂತ್ರವಿರುವಾಗ ಸುಗಂಧರಾಜ ಬೇರನ್ನು ಚೆನ್ನಾಗಿ ಕುಟ್ಟಿ ಅರೆದು ಅದರಿಂದ ಕಷಾಯ ತಯಾರಿಸಿ ಕುಡಿಯುವದರಿಂದ ಉರಿಮೂತ್ರವು ಕಮ್ಮಿಯಾಗುತ್ತದೆ. ವೀ ರ್ಯವೃದ್ಧಿಗೂ ಇದು ಉತ್ತಮವಾದುದು. ಸುಗಂಧರಾಜ ಬೇರಿನ ಪುಡಿಯನ್ನು ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ ಸೇವಿಸಬೇಕು.

ಕಿವಿ ನೋವಿನಿಂದ ಬಳಲುವವರು ಸುಗಂಧರಾಜ ಬೀಜದ ರಸ ತಯಾರಿಸಿ ಸಲ್ಪ ಬಿಸಿ ಮಾಡಿ ಕಿವಿಗೆ ಹಾಕಿಕೊಳ್ಳುವುದರಿಂದ ನೋವು ಶಮನವಾಗುತ್ತದೆ. ಸುಗಂಧರಾಜ ಬೀಜಗಳನ್ನು ಅರೆದು ಗಾಯಗಳಿಗೆ ಲೇಪಿಸುವುದರಿಂದ ಗಯಾ ವಾಸಿಯಾಗುತ್ತದೆ.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published. Required fields are marked *

Back to top button