ಎಷ್ಟೇ ದುಡಿದರು ಕೆಲವರಿಗೆ ಕೈಯಲ್ಲಿ ದುಡ್ಡು ನಿಲ್ಲೋಲ್ಲ. ಆದರೆ, ಇದೊಂದು ಚಕ್ರವನ್ನು ಮನೆಯಲ್ಲಿಟ್ಟುಕೊಂಡರೆ ಎಲ್ಲ ಆರ್ಥಿಕ ಸಮಸ್ಯೆಗಳೂ ಮಾಯವಾಗುತ್ತದೆ..!
ಗೋಮತಿ ನದಿಯಲ್ಲಿ ಮಾತ್ರ ಸಿಗುವ ಗೋಮತಿ ಚಕ್ರದ ಮಹತ್ವ ಅಪಾರ. ಹಿಂದೂ ಸಂಪ್ರದಾಯದ ಪ್ರಕಾರ ಗೋಮತಿ ನದಿ ಋಷಿ ಮಹರ್ಷಿ ವಶಿಷ್ಟನ ಪುತ್ರಿ. ಈ ನದಿಯಲ್ಲಿ ಏಕಾದಶಿ ದಿನದಂದು ಸ್ನಾನ ಮಾಡಿದರೆ ಮಾಡಿದ ಪಾಪವೆಲ್ಲವೂ ನಾಶವಾಗುತ್ತದೆ ಎಂಬ ನಂಬಿಕೆ ಇದೆ.
ಇನ್ನು ಗೋಮತಿ ಚಕ್ರ ನೋಡಲು ಸಣ್ಣದೊಂದು ಕಲ್ಲಿನಂತಿದ್ದು, ಒಂದು ಕಡೆ ಬೆಳಗುತ್ತದೆ, ಇನ್ನೊಂದು ಕಡೆ ವೃತ್ತಾಕಾರದಲ್ಲಿರುತ್ತದೆ. ಗೋಮತಿ ಚಕ್ರವನ್ನು ಸದಾ ಕಿಸೆಯಲ್ಲುಟ್ಟುಕೊಂಡರೆ ಸುಖ, ಸಮೃದ್ಧಿ ಹಾಗೂ ನೆಮ್ಮದಿ ಹೆಚ್ಚುತ್ತದೆ.
ಹ್ಯಾಂಡ್ ಬ್ಯಾಗ್ ಅಥವಾ ಪರ್ಸ್ನಲ್ಲಿ ಗೋಮತಿ ಚಕ್ರವಿದ್ದರೆ ಹಣ ಹೆಚ್ಚತ್ತದೆ. ಇನ್ನು ಮನೆ ನಿರ್ಮಿಸುವಾಗ ಪಾಯ ತೆಗೆಯುವ ಸಮಯದಲ್ಲಿ 11 ಗೋಮತಿ ಚಕ್ರವನ್ನು ಹೂತು ಹಾಕಿದರೆ, ಯಾವದೇ ಅಡೆ-ತಡೆ ಇಲ್ಲದೇ ನಿರ್ಮಾಣ ಕಾರ್ಯ ಮುಗಿಯುತ್ತದೆ. 11 ರುದ್ರರನ್ನು ಈ ಚಕ್ರ ಪ್ರತಿನಿಧಿಸುತ್ತದೆ.
ಸಾಲ ಬಾಧೆಯಿಂದ ನರಳುವವರು 11 ಗೋಮತಿ ಚಕ್ರಗಳಿಗೆ ಅರಿಶಿಣ ಹಚ್ಚಿ ಶಿವಲಿಂಗದ ಮುಂದಿಟ್ಟು, ಶಿವ ನಾಮ ಜಪಿಸಬೇಕು. ನಂತರ 11 ಚಕ್ರಗಳನ್ನು ಹಳದಿ ಬಟ್ಟೆಯಿಂದ ಕಟ್ಟಿ ಮನೆಯ ಎಲ್ಲಾ ಮೂಲೆಗಳಲ್ಲಿ ಕಟ್ಟಬೇಕು. ಆಮೇಲೆ ಹರಿಯೋ ನೀರಲ್ಲಿ ಹಾಕಬೇಕು.
11 ಗೋಮತಿ ಚಕ್ರವನ್ನು ಕೆಂಪು ಬಟ್ಟೆಯಲ್ಲಿ ಸುತ್ತಿಟ್ಟಿ ಬ್ಯಾಗಿನಲ್ಲಿ ಇಟ್ಟಿಕೊಂಡರೆ ಹಣ ಹರಿದು ಬರುತ್ತದೆ. ಕೆಟ್ಟ ಕಣ್ಣು ಅಥವಾ ಕೆಟ್ಟ ದೃಷ್ಟಿಯಿಂದ ದೂರವಿರಲು ಏಳು ಸಲ ಈ ಚಕ್ರವನ್ನು ತಲೆಗೆ ಸುತ್ತು ಬರಿಸಿ, ಹಿಂದಕ್ಕೆ ಬಿಸಾಕಬೇಕು. ನಂತರ ಅದನ್ನು ನೋಡದೆ ಮನೆಗೆ ಹೋಗಬೇಕು.
ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.