ASTROLOGY

ಧರ್ಮಸ್ಥಳ ಮಂಜುನಾಥ ಸ್ವಾಮಿ ಒಂದು ಸಂಪೂರ್ಣ ಕೃಪೆ ಈ ರಾಶಿಯವರಿಗೆ ಸಿಗಲಿದೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ಒಂದು ಸಂಪೂರ್ಣ ಕೃಪೆ ಈ ರಾಶಿಯವರಿಗೆ ಸಿಗಲಿದೆ. ಹಾಗಾದ್ರೆ ಅದೃಷ್ಟವಂತ ರಾಶಿಗಳು ಯಾರು ಅಂತ ಹೇಳಿ ನಾವು ನಿಮಗೆ ತಿಳಿಸಿಕೊಡ್ತೀವಿ ಕೊನೆ ತನಕ ನೋಡಿ ಹೌದು, ಈ ಒಂದು ರಾಶಿಯವರು ಮಾಡಿರುವಂತಹ ಎಲ್ಲಾ ಕೆಲಸದಲ್ಲಿ ಇವರಿಗೆ ಯಶಸ್ಸು ಅದು ಸಿಗುತ್ತಾ ಹೋಗುತ್ತದೆ.

ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿ ‌ರೋದ್ರಿಂದ ತುಂಬಾ ಜಾಗರೂಕತೆಯಿಂದ ಇವರು ತುಂಬಾನೇ ಜಾಗೃತಿಯಿಂದ ಇರಬೇಕಾಗುತ್ತದೆ ಇನ್ನು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ.ಆದಷ್ಟು ಆರೋಗ್ಯವನ್ನು ಎಂದಿಗೂ ಸಹ ನಿರ್ಲಕ್ಷ ಮಾಡದೆ ನಿಮ್ಮ ಆರೋಗ್ಯವನ್ನು ನೋಡಿಕೊಳ್ಳ ಬೇಕಾಗುತ್ತದೆ. ಇನ್ನು ಉದ್ಯೋಗ ಮಾಡುವ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಗೌರವ ಹರಿದು ಬರುತ್ತದೆ. ಹಾಗಾಗಿ ಅವರೊಂದಿಗೆ ಉತ್ತಮವಾಗಿ ವರ್ತಿಸ ಬೇಕಾಗುತ್ತದೆ.

ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂಪಂ, ಕೇಶವ ಕೃಷ್ಣ ಭಟ್ಟ್ 8971498358ನಿಮ್ಮ ಜೀವನದ ಸಮಸ್ಯೆಗಳಾದ. ವಿದ್ಯೆ -ಉದ್ಯೋಗ. ವಿದೇಶ ಪ್ರಯಾಣ. ವಿವಾಹ ವಿಳಂಬ. ಮಾಟ- ಮಂತ್ರ. ಶತ್ರುಗಳ ಕಾಟ. ಸ್ತ್ರೀ ವಶೀಕರಣ- ಪುರುಷ ವಶೀಕರಣ. ಅತ್ತೆ -ಸೊಸೆ ಜಗಳ. ಸಂತಾನ ಭಾಗ್ಯ. ವ್ಯಾಪಾರದಲ್ಲಿ ನಷ್ಟ. ಹಣಕಾಸಿನ ಸಮಸ್ಯೆ. ಪ್ರೀತಿ- ಪ್ರೇಮ ವಿಷಯ. ಗಂಡ- ಹೆಂಡತಿ ನಡುವೆ ಸಮಸ್ಯೆ. ಆಸ್ತಿ ವಿಚಾರದಲ್ಲಿ ತೊಂದರೆ. ಕೋರ್ಟ್ -ಕಛೇರಿ. ವೈರಿ ನಾಶ. ಲೈಂಗಿಕ ಸಮಸ್ಯೆ. ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ. ಆದಿಶಕ್ತಿ ಮಹಾಕಾಳಿ ಆರಾಧನೆಯಿಂದ. ಪುರಾತನ ಅಥರ್ವಣ. ಯಂತ್ರ- ಮಂತ್ರ ವಿಧಾನಗಳಿಂದ. ಸುಧೀರ್ಘ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಸಿ. ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಕರೆ ಮಾಡಿ ಅಥವಾ ವಾಟ್ಸಾಪ್ ನಲ್ಲಿ ಮೆಸೇಜ್ ಮಾಡಿ 8971498358

ಇನ್ನು ಸಮಾಜ ದಲ್ಲಿ ಒಳ್ಳೆಯ ಕೆಲಸ ಗಳನ್ನು ನಿರ್ವಹಿಸ. ಇದರಿಂದ ಕೃಪೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಇನ್ನು ಪ್ರೀತಿ ಪ್ರೇಮದ ವಿಚಾರದಲ್ಲಿ ಮನೆಯಲ್ಲಿ ಒದಗಿಸ ಬೇಕು ಅಂದುಕೊಂಡು ಅಂತ ಮನೆಯಲ್ಲಿ ವ್ಯಕ್ತಪಡಿಸಿದ್ದರಿಂದ ನಿಮಗೆ ಉತ್ತಮ ವಾತಾವರಣ ವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಅನಿರೀಕ್ಷಿತ ವಾಗಿ ವಿವಿಧ ಮೂಲಗಳಿಂದ ಹಣ ವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ.

ಆರ್ಥಿಕ ವಾಗಿ ನೀವು ಬಲಿಷ್ಟ ರಾಗಿ ರುತ್ತೀರಿ. ಇನ್ನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳು ರಾಜಕೀಯದಲ್ಲಿ ಉತ್ತಮ ಸಾಧನೆಯನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕೆಲವೊಂದು ವಿಚಾರ ಗಳಲ್ಲಿ ತುಂಬಾ ಎಚ್ಚರಿಕೆಯಿಂದ ಇರಬೇಕು. ಇಲ್ಲ ದಿದ್ದರೆ ದೊಡ್ಡ ಸಮಸ್ಯೆಗಳು ಬರುವ ಸಾಧ್ಯತೆ ತುಂಬಾ ಇರುತ್ತದೆ. ವೈಯಕ್ತಿಕ ವಾಗಿ ಯಾವುದೇ ಸಮಸ್ಯೆಗಳು ಇದ್ದ ರೂ ಕೂಡ ಅವುಗಳನ್ನು ಬಗೆಹರಿಸಿ ಕೊಳ್ಳುವುದು ತುಂಬಾ ನೇ ಉತ್ತಮ.

ಇನ್ನು ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ತುಂಬಾನೇ ಗಮನ ವನ್ನೇ ಕೊಡ ಬೇಕಾಗುತ್ತದೆ.ನಿಮ್ಮ ವಿದೇಶಕ್ಕೆ ಹೋಗಬೇಕು ಅಂದುಕೊಂಡು ವಿದೇಶಕ್ಕೆ ಹೋಗಬಹುದು.

ಅನೇಕ ರೀತಿಯ ಅವಕಾಶ ಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಮಂಜುನಾಥ ಸ್ವಾಮಿಯ ಸಂಪೂರ್ಣ ಅದೃಷ್ಟದ ಕಾಲ ವನ್ನು ಪಡೆದುಕೊಳ್ಳುತ್ತಿರುವ ಅದೃಷ್ಟವಂತ ರಾಶಿ ಗಳು ಯಾವು ವೆಂದರೆ ಮೇಷ ರಾಶಿ, ಕುಂಭ ರಾಶಿ, ವೃಶ್ಚಿಕ ರಾಶಿ ಧನಸ್ಸು ರಾಶಿ ನೀವು ಅದೃಷ್ಟವಂತ ರಾಶಿಗಳು ಅಂತಾನೇ ಹೇಳ ಬಹುದು. ಹಾಗೆ ನೀವು ಮಂಜುನಾಥ ಸ್ವಾಮಿಯ ಭಕ್ತರಾಗಿದ್ದಾರೆ. ಕೂಡಲೇ ಓಂ ಶ್ರೀ ಮಂಜುನಾಥ ಎಂದು ಕಮೆಂಟ್ ಮಾಡಿ ತಿಳಿಸಿ.

Related Articles

Leave a Reply

Your email address will not be published. Required fields are marked *

Back to top button