ಅಂದು ಕನ್ನಡದ ಟಾಪ್ ನಟಿ ಇಂದು ಸಿನಿಮಾಗಳ ಅವಕಾಶವೇ ಇಲ್ಲ! ಪೂಜಾಗಾಂಧಿಗೆ ಅವಕಾಶ ಸಿಗದೇ ಇರಲು ಅಸಲಿ ಕಾರಣ ಏನು ಗೊತ್ತಾ?
ನಮಸ್ಕಾರ ಸ್ನೇಹಿತರೇ, 2006ರಲ್ಲಿ ಬಿಡುಗಡೆಯಾದ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪೂಜಾಗಾಂಧಿ ಅಭಿನಯದ ಮುಂಗಾರುಮಳೆ ಸಿನಿಮಾ ಸ್ಯಾಂಡಲ್ವುಡ್ನ ದಿಕ್ಕನ್ನೇ ಬದಲಿಸಿತು.
ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆಗೆ ತಿರುಗಿ ನೋಡುವಂತ ಕ್ರೇಜ್ ಹುಟ್ಟಿಸಿತ್ತು. ಯೋಗರಾಜ್ ಭಟ್ ಅವರ ನಿರ್ದೇಶನದ ಈ ಚಿತ್ರ ಹಲವಾರು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಂತೆ ನೀಡಿತು ಸಿನಿಮಾಟೋಗ್ರಾಫರ್ ಕೃಷ್ಣ ಅವರು ಭೂಲೋಕದಲ್ಲಿ ಸ್ವರ್ಗ ಇದೆ ಎಂಬುದನ್ನು ತಮ್ಮ ಮುಂಗಾರು ಮಳೆ ಚಿತ್ರದ ಮೂಲಕ ತೋರಿಸಿದರು.
ಇಷ್ಟರಮಟ್ಟಿಗೆ ಕ್ರೇಜ್ ಹುಟ್ಟಿಸಿದ ಮುಂಗಾರುಮಳೆ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪೂಜಾಗಾಂಧಿ ಅವರಿಗೆ ಎಲ್ಲಿಲ್ಲದ ಯಶಸ್ಸು ಸಿಕ್ಕಿತು. ನಿರ್ದೇಶಕ, ನಿರ್ಮಾಪಕರು ಅವರ ಡೇಟ್ಸ್ಗಾಗಿ ಕಾಯುತ್ತಿದ್ದರು.
ಅವಕಾಶಗಳ ಉತ್ತುಂಗದಲ್ಲಿದಂತಹ ಪೂಜಾಗಾಂಧಿ ಅವರಿಗೆ ದಿಡೀರನೆ ಕನ್ನಡ ಚಿತ್ರರಂಗ ಕೈಬಿಡಲು ಕಾರಣವಾದರೂ ಏನು ಎಂದು ತಿಳಿದುಕೊಳ್ಳಬೇಕಾದರೆ ಇದನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಅಲ್ಲದೆ ಕನ್ನಡ, ತೆಲುಗು, ತಮಿಳು, ಹಿಂದಿ, ಬಂಗಾಳಿ ಭಾಷೆಯಲ್ಲಿ ಪೂಜಾಗಾಂಧಿ ನಟಿಸಿದ್ದು, ಅಜಯ್ ರಾವ್ ಗೋಲ್ಡನ್ ಸ್ಟಾರ್ ಗಣೇಶ್, ಪುನೀತ್ ರಾಜಕುಮಾರ್, ಕ್ರೇಜಿಸ್ಟಾರ್ ರವಿಚಂದ್ರನ್, ಪ್ರಜ್ವಲ್ ದೇವರಾಜ್ಗಳಂತಹ ಕನ್ನಡದ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡರು.
ಅಲ್ಲದೆ ಪೂಜಾಗಾಂಧಿ ಅವರ ಅತಿಯಾದ ತೂಕ ಹೀರೋಯಿನ್ ಪಾತ್ರಕ್ಕೆ ಸೂಟ್ ಆಗಲ್ಲ ಎಂದು ಕೆಲವು ನಿರ್ಮಾಪಕರು ಹೇಳಿದರು. ಏನೇ ಆಗಲಿ ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಏರುವಂತೆ ಮಾಡಿದ ಪೂಜಾಗಾಂಧಿ ಅವರಿಗೆ ಆಫರ್ಗಳು ಇಲ್ಲ ಎಂದರೆ ನಿಜಕ್ಕೂ ಬೇಜಾರಾಗುತ್ತದೆ. ಪೂಜಾಗಾಂಧಿ ಅವರ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001