ಬಿಗ್ ಬಾಸ್ ಸೋತರೇನಂತೆ ಅರವಿಂದ್ ರವರಿಗೆ ಕಿಚ್ಚ ಸುದೀಪ್ ರವರು ನೀಡಿದ ಹಣವೆಷ್ಟು ಗೊತ್ತೇ?? ಯಪ್ಪಾ ಇಷ್ಟೊಂದಾ??
ನಮಸ್ಕಾರ ಸ್ನೇಹಿತರೇ ಈ ಬಾರಿಯ ಬಿಗ್ ಬಾಸ್ ಕನ್ನಡ ಸೀಸನ್ 8 ಮುಗಿದು ಈಗಾಗಲೇ ಸರಿಸುಮಾರು ಒಂದು ತಿಂಗಳಾಗುತ್ತ ಬಂದಿದೆ. ಈ ಬಾರಿಯ ಬಿಗ್ ಬಾಸ್ ವಿನ್ನರ್ ಪಲಿತಾಂಶ ಆಶ್ಚರ್ಯ ಪಡಿಸಿದರು ಕೂಡ ನ್ಯಾ’ಯ ಸಮ್ಮತವಾಗಿ ವಾಹಿನಿಯ ವಾದ.
ಸಾಮಾಜಿಕ ಜಾಲತಾಣಗಳಲ್ಲಿ ಅರವಿಂದ್ ರವರಿಗೆ ಸಾಕಷ್ಟು ಜನರು ಬೆಂಬಲ ನೀಡುತ್ತಿದ್ದರು ಕೂಡ ಮಂಜು ಪಾವಗಡದ ಅವರಿಗೆ 4500000 ಮ’ತಗಳು ಬಂದಿದ್ದವು. ಇನ್ನು ಅರವಿಂದ್ ರವರಿಗೆ 43 ಲಕ್ಷ ಮ’ತಗಳು ಬಂದಿದ್ದವು.
ಹೀಗಾಗಿ ಸಾಕಷ್ಟು ಗೊಂದಲದ ನಡುವೆ ಇವರಿಬ್ಬರಲ್ಲಿ ಮಂಜು ಪಾವಗಡ ರವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಇನ್ನು ಮಂಜು ಪಾವಗಡ ರವರು ಗೆದ್ದಿರುವ ಕುರಿತಂತೆ ಅರವಿಂದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿವಾದ ಸೃಷ್ಟಿಸುವ ಮಾತುಗಳನ್ನಾಡುತ್ತಿದ್ದು,
ಇದೀಗ ಸದ್ಯದ ಪರಿಸ್ಥಿತಿಯಲ್ಲಿ ಈ ಕುರಿತಂತೆ ಸದ್ದುಗಳು ಶಮನವಾಗಿದೆ. ಇನ್ನು ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ ಅವರಿಗೆ ಕಲರ್ಸ್ ಕನ್ನಡ ವಾಹಿನಿಯ ಪರವಾಗಿ 53 ಲಕ್ಷದ ದೊಡ್ಡ ಮೊತ್ತದ ಬಹುಮಾನ ಸಿಕ್ಕಿದ್ದು,
ಪ್ರೋತ್ಸಾಹಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಸ್ನೇಹಿತರೆ ಮೊದಲಿನಿಂದಲೂ ಕೂಡ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತ ಬಂದಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ರವರು ಈ ಬಾರಿಯ ಬಿಗ್ ಬಾಸ್ ಫಸ್ಟ್ ರನ್ನರ್ ಅಪ್ ಅರವಿಂದ್ ರವರಿಗೆ ಬರೋಬ್ಬರಿ 25 ಲಕ್ಷ ರೂಪಾಯಿಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಕಿಚ್ಚ ಸುದೀಪ್ ರವರು ಮಂಜು ಪಾವಗಡ ರವರಿಗೆ ಕೂಡ ವಿಶೇಷವಾದ ಗಿಫ್ಟ್ ಅನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001