ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈ ನಟಿಯರೆಂದರೆ ಪಂಚ ಪ್ರಾಣವಂತೆ !!
ಸ್ನೇಹಿತರೆ, ಸದ್ಯ ಕನ್ನಡ ಕಿರುತೆರೆಯಲ್ಲಿ ಡಬ್ಬಿಂಗ್ ಧಾರವಾಹಿಗಳ ಹೊಸ ಅಲೆ ಸೃಷ್ಟಿಯಾಗಿದ್ದು, ಅದರಲ್ಲೂ ಪ್ರಮುಖವಾಗಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗುತ್ತಿವೆ. ಹೌದು ಹಾಗೆ ನೋಡಿದರೆ ಈ ಸಾಲಿನಲ್ಲಿ ಪ್ರಮುಖವಾಗಿ ಕಾಣಿಸುವುದು ಜೀ ವಾಹಿನಿಯಲ್ಲಿ ಪ್ರಸಾರವಾಗುವ ಮಹಾನಾಯಕ ಅಂಬೇಡ್ಕರ್ ಧಾರವಾಹಿ.
ಹೌದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನಾಧಾರಿತ ಕಥೆ ಹೊಂದಿರುವ ಈ ಧಾರಾವಾಹಿಯನ್ನು ಕರ್ನಾಟಕದಾದ್ಯಂತ ಸಾಕಷ್ಟು ಮಂದಿ ಮೆಚ್ಚಿಕೊಂಡು ಪ್ರಶಂಸೆ ಕೂಡ ವ್ಯಕ್ತಪಡಿಸುತ್ತಿದ್ದಾರೆ.
ಅದರಲ್ಲೂ ಪ್ರಮುಖವಾಗಿ ಈ ಒಂದು ಧಾರವಾಹಿಯಲ್ಲಿ ಬಾಲ್ಯದಿಂದಲೂ ಅಂಬೇಡ್ಕರ್ ಅವರು ಅನುಭವಿಸಿದ ಆ ಕಷ್ಟದ ದಿನಗಳು ಮತ್ತು ಅವಮಾನಗಳನ್ನು ಎಳೆ ಎಳೆಯಾಗಿ ತೋರಿಸಲಾಗಿದ್ದು ನಿಜಕ್ಕೂ ಬಾಲ ಅಂಬೇಡ್ಕರ್ ಅವರ ಮನೋಜ್ಞ ಅಭಿನಯ ನೋಡಿದ ಪ್ರೇಕ್ಷಕರು ಮೂಕವಿಸ್ಮಿತರಾಗಿದ್ದಾರೆ.
ಸದ್ಯ ಈ ಧಾರಾವಾಹಿಯು ಹಿಂದಿ ಭಾಷೆಯಿಂದ ಕನ್ನಡಕ್ಕೆ ಅದ್ಭುತವಾಗಿ ಡಬ್ಬಿಂಗ್ ಆಗಿದ್ದು ಈ ಮಹಾನ್ ಕಾರ್ಯಕ್ಕೆ ಜೀ ವಾಹಿನಿಯ ಬಿಸಿನೆಸ್ ಹೆಡ್ ಆದ ರಾಘವೇಂದ್ರ ಹುಣಸೂರು ಅವರಿಗೆ ರಾಜ್ಯದ ಮೂಲೆ ಮೂಲೆಯಿಂದಲೂ ಸಹ ಧನ್ಯವಾದಗಳ ಮಹಾಪೂರವೇ ಹರಿದುಬರುತ್ತಿವೆ.
ಇನ್ನು ಈಷ್ಟು ದಿನಗಳ ಕಾಲ ಅಂಬೇಡ್ಕರ್ ಅವರ ಬಾಲ್ಯ ಜೀವನದ ಬಗ್ಗೆ ತೋರಿಸಲಾಗುತ್ತಿತ್ತು ಸದ್ಯ ವಾಹಿನಿ ಮತ್ತೊಂದು ಬೃಹತ್ ಕಾರ್ಯಕ್ಕೆ ಕೈ ಹಾಕುತ್ತಿದ್ದು, ಇನ್ನು ಮುಂದೆ ಅಂಬೇಡ್ಕರವರ ಯೌವನದ ದಿನಗಳ ಬಗ್ಗೆ ಪ್ರಸಾರ ಮಾಡಲಿದ್ದಾರೆ. ಅಷ್ಟಲ್ಲದೆ ಇತ್ತೀಚೆಗಷ್ಟೇ ಜೀ ವಾಹಿನಿಯು
ಹೀಗಾಗಿ ಒಬ್ಬರ ಹೆಸರು ಹೇಳೋದು ಬೇಜಾರಾಗುತ್ತದೆ. ಆದರೂ ನನ್ನ ಆಲ್ ಟೈಮ್ ಫೇವರೆಟ್ ಹೀರೋಯಿನ್ ಮಧುಬಾಲ ಎಂದು ನಗುತ್ತಲೇ ಉತ್ತರಿಸಿದ್ದಾರೆ. ನಂತರ ಕನ್ನಡಕ್ಕೆ ಬಂದರೆ ನಮ್ಮ ಕಾಲದ ಟಾಪ್ 3 ಹೀರೋಯಿನ್ ಗಳಾದ ಕಲ್ಪನಾ ಜಯಂತಿ ಮತ್ತು ಭಾರತಿ ನನ್ನ ಫೇವರಿಟ್ ಎಂದಿದ್ದಾರೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001