ವಿಷ್ಣು ಸಿನಿಮಾದಲ್ಲಿ ನನಗೆ ಪಾತ್ರ ಗ್ಯಾರಂಟೀ ಇತ್ತು. ವಿಷ್ಣು ದಾನ ಮಾಡಿ ಮರೆತು ಬಿಡುತ್ತಿದ್ದರು, ದಾದ ಬಗ್ಗೆ ಮನದಾಳದ ಮಾತು !!
ಸ್ನೇಹಿತರೆ, ನಮಗೆಲ್ಲರಿಗೂ ತಿಳಿದಿರುವ ಹಾಗೆ ಕನ್ನಡ ಚಿತ್ರರಂಗದಲ್ಲಿ ಕಲಾವಿದರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದವರು ನಟ ಸಾರ್ವಭೌಮ ಡಾ. ರಾಜಕುಮಾರ್. ಇನ್ನು ಅವರ ನಂತರದ ಸ್ಥಾನದಲ್ಲಿ ನಮಗೆ ಕಾಣಿಸುವುದು ಡಾ.ವಿಷ್ಣುವರ್ಧನ್. ಹೌದು ಅಣ್ಣಾವ್ರು ರಂತೆ ವಿಷ್ಣುವರ್ಧನ್ ಅವರು ಕೂಡ ಕಲಾವಿದರನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು.
ಅದೇ ರೀತಿ ತಮ್ಮ ಚಿತ್ರಗಳಿಗೆ ಕನ್ನಡದ ಕಲಾವಿದರು ಬೇಕು ಎಂದು ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ಹೇಳುತ್ತಿದ್ದರಂತೆ. ಹೀಗೆ ವಿಷ್ಣುವರ್ಧನ್ ಅವರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು ವಿಷ್ಣುವರ್ಧನ್ ಅವರು ಹೇಗೆ ಕಲಾವಿದರನ್ನು ನಡೆಸಿಕೊಳ್ಳುತ್ತಿದ್ದರು ಎಂಬ ವಿಚಾರಗಳನ್ನು ಕೂಡ ಹಂಚಿಕೊಂಡಿದ್ದಾರೆ.
ಅದರಲ್ಲೂ ಕೂಡ ಬ್ಯಾಂಕ್ ಜನಾರ್ಧನ್ ಅವರು ಕೆಲಕಾರಣಗಳಿಂದ ಅವರ ಒಂದು ಚಿತ್ರದಲ್ಲಿ ನಟಿಸಲು ಆಗೋದಿಲ್ಲ ಅಂತ ಹೇಳಿದರಂತೆ. ಆಗ ಕರಿಯಿರಿ ಅವರನ್ನ ಅಂತ ಸ್ವತಃ ವಿಷ್ಣುವರ್ಧನ್ ಅವರೇ ಅವರೊಂದಿಗೆ ಮಾತನಾಡಿ ಚಿತ್ರದಲ್ಲಿ ನಟಿಸಲು ಒಪ್ಪಿಸುತ್ತಾರಂತೆ.
ಆ ಒಂದು ಮನೋಭಾವ ಎಲ್ಲರಲ್ಲೂ ಬರೋದಿಲ್ಲ ಇಂದು ಹಳೆಯದನ್ನು ನೆನಪಿಸಿಕೊಂಡಿದ್ದಾರೆ. ಸ್ನೇಹಿತರೆ ಈ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೆ ಕಾಮೆಂಟ್ ಮಾಡಿ ತಿಳಿಸಿ ಹಾಗೂ ನೀವು ಕೂಡ ವಿಷ್ಣುದಾದಾ ಅವರ ಫ್ಯಾನ್ ಆಗಿದ್ದಲ್ಲಿ ಒಂದು ಲೈಕ್ ಮಾಡಿ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001