ಸುದ್ದಿ

ಈ ಕೆಟ್ಟ ಅಭ್ಯಾಸಗಳನ್ನ ಇಟ್ಟುಕೊಂಡರೆ ದೇವರು ಯಾವುದೇ ಕಾರಣಕ್ಕೂ ನಿಮ್ಮನ್ನ ಇಷ್ಟಪಡುವುದಿಲ್ಲ…!

ನಮಸ್ಕಾರ ಸ್ನೇಹಿತರೆ ಹಲವಾರು ಜನರು ದೇವರ ಪೂಜೆಯನ್ನು ಮಾಡುತ್ತಾರೆ ಆದರೆ ದೇವರ ಪೂಜೆಯನ್ನು ಮಾಡುವಂತಹ ಸಂದರ್ಭದಲ್ಲಿ ನಮ್ಮ ಮನಸ್ಸಿನಲ್ಲಿ ನಿಷ್ಕಲ್ಮಶವಾದ ಅಂತಹ ಮನಸ್ಸು ಇದ್ದರೆ ಮಾತ್ರವೇ ದೇವರಿಂದ ನಾವೇನಾದರೂ ನಿರೀಕ್ಷೆ ಮಾಡಬಹುದು ಆದರೆ ನಾವು ವಿಚಾರವನ್ನಿಟ್ಟುಕೊಂಡು ದೇವರ ಪೂಜೆಯನ್ನು ಮಾಡಿದರೆ ಯಾವ ರೀತಿಯಾಗಿ ನಿಮಗೆ ಸಿಗುತ್ತದೆ.

ಹಾಗಾದ್ರೆ ಬನ್ನಿ ಯಾವ ರೀತಿಯಾದಂತಹ ಅಭ್ಯಾಸವನ್ನ ರೂಢಿಸಿಕೊಂಡರೆ ದೇವರು ನಮ್ಮನ್ನು ಸಹಿಸುವುದಿಲ್ಲ ಹಾಗೂ ನಮ್ಮನ್ನು ಕಂಡರೆ ಸಿಕ್ಕಾಪಟ್ಟೆ ಕಷ್ಟಗಳನ್ನು ಕೊಡಲು ಶುರುಮಾಡುತ್ತಾರೆ ಎನ್ನುವಂತಹ ಮಾಹಿತಿಯನ್ನು ತಿಳಿದುಕೊಳ್ಳೋಣ.

ಯಾವ ವ್ಯಕ್ತಿ ಮನೆಯಲ್ಲಿ ಯಾವ ಕಾರಣಕ್ಕೂ ದೇವರನ್ನ ಬೈಯುವುದು ಹಾಗೂ ದೇವರ ಮೇಲೆ ನಮಗೆ ನಂಬಿಕೆ ಇಲ್ಲ ಈ ರೀತಿಯಾದಂತಹ ಮಾತನ್ನು ಪದೇಪದೇ ಹೇಳುತ್ತಾ ಇರುತ್ತಾನೆ ರೀತಿಯಾದಂತಹ ವ್ಯಕ್ತಿಗೆ ದೇವರು ಇಷ್ಟಪಡುವುದಿಲ್ಲ ಅದರಲ್ಲೂ ಶ್ರೀ ಆಂಜನೇಯಸ್ವಾಮಿ ಇಷ್ಟಪಡುವುದಿಲ್ಲ ಹಾಗೆ ಯಾವ ವ್ಯಕ್ತಿ ಹೆಚ್ಚಾಗಿ ಶ್ರೀರಾಮನ ಅವಮಾನ ಮಾಡುತ್ತಾರೆ ಅಂತಹ ವ್ಯಕ್ತಿಗೆ

ಯಾರ ಮನೆಯಲ್ಲಿ ಹೆಚ್ಚಾಗಿ ಮಾಂಸ ಸೇವನೆಯನ್ನು ಮಾಡುತ್ತಿರುತ್ತಾರೆ ಅಂತವರ ಮನೆಯಲ್ಲೂ ಕೂಡ ಆಂಜನೇಯಸ್ವಾಮಿ ಮನೆಯಲ್ಲಿ ಇರುವುದಿಲ್ಲ ಹಾಗೂ ಯಾರ ಮನೆಗಳಲ್ಲಿ ಕೆಟ್ಟ ಮಾತುಗಳನ್ನು ಆಡುತ್ತಾ ಇರುತ್ತಾರೆ ಯು ಅವರ ಮನೆಯಲ್ಲಿ ಕೂಡ ಆಂಜನೇಯಸ್ವಾಮಿ ಇರುವುದಿಲ್ಲ ಹಾಗೆ ಮನೆಯಲ್ಲಿ ಗಲೀಜನ್ನು ಇಟ್ಟುಕೊಂಡು ಅದರಲ್ಲೇ ಮಲಗುವಂತಹ ವ್ಯಕ್ತಿಗಳನ್ನು ಕೂಡ ಕಂಡರೆ ಅಲ್ಲಿನ ದೇವರು ಇಷ್ಟಪಡುವುದಿಲ್ಲ.ಆದ್ದರಿಂದ ನಿಮಗೆ ಇರುವಂತಹ ಈ ರೀತಿಯಾದಂತಹ ಕೆಟ್ಟ ಅಭ್ಯಾಸಗಳನ್ನು ಆದಷ್ಟು ನೀವು ಕಡಿಮೆ ಮಾಡಿ ಹಾಗೂ ಹೀಗೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಆಯಸ್ಸು

ನೀವೇನಾದರೂ ನಿಮ್ಮ ಮನೆಗೆ ಬರುವಂತಹ ವ್ಯಕ್ತಿಗಳು ಅಂದರೆ ಭಿಕ್ಷೆ ಬೇಡುವುದಕ್ಕೆ ಬರುವಂತಹ ವ್ಯಕ್ತಿಗಳು ಹಾಗೂ ಸಾಧುಸಂತರಿಗೆ ನೀವೇನಾದ್ರೂ ಅಪಹಾಸ್ಯ ಅಥವಾ ಅವರಿಗೆ ಅವಮಾನ ರೀತಿಯಾದಂತಹ ಕೆಲಸವನ್ನ ಮಾಡಿದ್ದೆ ಆದಲ್ಲಿ ನಿಮ್ಮ ಮನೆಯಲ್ಲಿ ದೇವರು ನಿಲ್ಲಿಸುವುದಿಲ್ಲ ಅದರಲ್ಲೂ ಆಂಜನೇಯಸ್ವಾಮಿ ನಿಮ್ಮ ಮನೆಯಲ್ಲಿ ಯಾವುದೇ ಕಾರಣಕ್ಕೂ ಬೆಳೆಸುವುದಿಲ್ಲ ಆದುದರಿಂದ ಯಾವುದೇ ಕಾರಣಕ್ಕೂ ಬೇರೆಯವರನ್ನು ನಿಂದಿಸುವುದು ಹಾಗೂ ಬೇರೆಯವರನ್ನು ತೆಗಳುವ ತನ್ನ ಕಡಿಮೆ ಮಾಡುವುದು ತುಂಬಾ ಒಳ್ಳೆಯದು.ಹಾಗೂ ನಿಮಗೆ ಯಾವುದೇ ರೀತಿಯಾದಂತಹ ಕಷ್ಟಗಳು ಬರದೇ ಇರುವ ಹಾಗೆ ನೋಡಿಕೊಳ್ಳುತ್ತಾರೆ.ಈ ಲೇಖನ ವಿನ್ ಆದರೆ ನಿಮಗೆ ಇಷ್ಟವಾದಲ್ಲಿ ದಯವಿಟ್ಟು ನಿಮ್ಮ ಸ್ನೇಹಿತರ ಜೊತೆಗೆ ಹಂಚಿಕೊಳ್ಳಿ ಹಾಗೂ ಯಾವುದೇ ಕಾರಣಕ್ಕೂ ಈ ಲೇಖನವನ್ನು ಶೇರ್ ಮಾಡುವುದಾಗಲಿ ಅಥವಾ ನಮ್ಮ ಪೇಜನ್ನು ಮಾಡುವುದನ್ನು ಮರೆಯಬೇಡಿ ಹೀಗೆ ಮಾಡುವುದರಿಂದ ನಾವು ಇನ್ನಷ್ಟು ಹೆಚ್ಚಿನ ಒಳ್ಳೆಯ ಮಾಹಿತಿಯನ್ನು ಇನ್ನಷ್ಟು ಉತ್ತೇಜನ ನೀಡಿದ ಹಾಗೆ ಆಗುತ್ತದೆ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ

ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001

Related Articles

Leave a Reply

Your email address will not be published. Required fields are marked *

Back to top button