ಡ್ರಗ್ ಕೇಸ್ನಲ್ಲಿ ಅರೆಸ್ಟ್ ಆಗಿರುವ ಸೋನಿಯಾ ಲಿಂಕ್ ನಲ್ಲಿರುವ ಆ ಟಾಪ್ ನಟಿ ಯಾರು ಗೊತ್ತಾ..?
ಸ್ನೇಹಿತರೆ, ನಿಮಗೆಲ್ಲ ತಿಳಿದಿರುವ ಹಾಗೆ ಕೆಲದಿನಗಳ ಹಿಂದೆಯಷ್ಟೇ ಸ್ಯಾಂಡಲ್ವುಡ್ನಲ್ಲಿ ನಶೆಯ ಅಲೆ ಎದ್ದಿತು. ಹೀಗಾಗಿ ಇದರ ಜಾಡು ಪತ್ತೆ ಮಾಡಿದ ಪೊಲೀಸರು ಹಲವಾರು ಸೆಲೆಬ್ರಿಟಿಗಳಿಗೆ ಶಾಕ್ ನೀಡಿದರು.
ಅದರಲ್ಲೂ ಪ್ರಮುಖವಾಗಿ ಸ್ಯಾಂಡಲ್ವುಡ್ನಲ್ಲಿ ಈ ಬಗ್ಗೆ ಸಾಕಷ್ಟು ಗೊಂದಲ ಮೂಡುತ್ತಿದ್ದಂತೆ ಒಂದಿಷ್ಟು ಮಂದಿ ಸ್ಯಾಂಡಲ್ ವುಡ್ ನಲ್ಲಿ ಈ ರೀತಿಯ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ವಾದ ಮಾಡಿದರೆ, ಮತ್ತಷ್ಟು ಮಂದಿ ಇಂತಹ ದುಶ್ಚಟಗಳಿಗೆ ಸ್ಯಾಂಡಲ್ ವುಡ್ ಮಂದಿ ಬಲಿಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ಕೂಡ ನೀಡಿದ್ದರು.
ಹೀಗಾಗಿ ಸ್ಯಾಂಡಲ್ವುಡ್ನ ಖ್ಯಾತ ನಟಿಯರಾದ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ಕೆಲ ತಿಂಗಳ ಕಾಲ ಆರೋಪದಡಿ ಜೈಲು ಶಿಕ್ಷೆ ಅನುಭವಿಸಿದರು. ನಂತರ ಜಾಮೀನಿನ ಮೇಲೆ ಹೊರಗೆ ಬಂದು ನಿಟ್ಟಿಸುರು ಬಿಡುವ ಸಮಯದಲ್ಲಿ ಪೊಲೀಸರು ಮತ್ತೆ ಶಾಕ್ ನೀಡಿದ್ದಾರೆ.
ಹೌದು ಎಸ್ಎಸ್ಎಲ್ ವರದಿಯ ಪ್ರಕಾರ ಇಬ್ಬರು ನಟಿಯರು ಕೂಡ ಡ್ರಗ್ ಸೇವನೆ ಮಾಡಿರುವುದು ದೃಢವಾಗಿದ್ದು ನಟಿಮಣಿಯರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಇನ್ನು ಈ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಸ್ಯಾಂಡಲ್ವುಡ್ ಜಾಲಾಡುತ್ತಿದ್ದಾರೆ.
ಇದೇ ರೀತಿ ಸದ್ಯ ಸೋನಿಯಾ ಅಗರ್ವಾಲ್ ಎಂಬುವವರ ಮೇಲೆ ಆರೋಪ ಕೇಳಿಬಂದಿದ್ದು, ಈಕೆ ಆರ್ಗ್ಯಾನಿಕ್ ಮೇಕಪ್ ಕಿಟ್ ಹೆಸರಿನಲ್ಲಿ ಸೆಲೆಬ್ರಿಟಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದರು ಎಂಬ ಆರೋಪ ನಟಿ ಸೋನಿಯಾ ಅಗರ್ವಾಲ್ ಮೇಲೆ ಕೇಳಿಬರುತ್ತಿದೆ.
ಅಷ್ಟೇ ಅಲ್ಲದೆ ಬಂಬಲ್ಬೀಯ ಎಂಬ ಹೆಸರಿನ ಆರ್ಗ್ಯಾನಿಕ್ ಮೇಕಪ್ ಕಿಟ್ ಹೆಸರಿನಲ್ಲಿ ಗಾಂಜಾ ನಟ-ನಟಿಯರಿಗೆ ಸಪ್ಲೈ ಮಾಡುತ್ತಿದ್ದರಂತೆ. ಅದರಲ್ಲೂ ಪ್ರಮುಖವಾಗಿ 100 ಗ್ರಾಂನಷ್ಟು ಪ್ಯಾಕೆಟ್ ಮಾಡಿಸಿ ಮಾರುತ್ತಿದ್ದ ಆರೋಪದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಈ ನಶೆಯ ಲಿಂಕ್ ನ ಬಗ್ಗೆ ಜಾಡು ಪತ್ತೆ ಮಾಡುತ್ತಿದ್ದಾರೆ.
ಅಲ್ಲದೆ ಸದ್ಯದ ಮಾಹಿತಿ ಪ್ರಕಾರ ಈ ಖ್ಯಾತನಟಿ ಹಲವಾರು ರಾಜಕೀಯ ಲಿಂಕ್ ಗಳನ್ನು ಹೊಂದಿದ್ದು, ಹೀಗಾಗಿ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಬಹಳ ಕಡಿಮೆ ಎನ್ನಲಾಗುತ್ತಿದೆ. ಸ್ನೇಹಿತರೆ ಈ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ನಮಗೆ ತಪ್ಪದೇ ಕಮೆಂಟ್ ಮಾಡಿ ತಿಳಿಸಿ ಹಾಗೂ ಈ ಮಾಹಿತಿ ಇಷ್ಟ ಆಗಿದ್ದರೆ ಒಂದು ಲೈಕ್ ಮಾಡಿ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001