ENTERTAINMENT

ಮದುವೆ ನಂತರ ಮೊದಲ ಬಾರಿಗೆ ಗಂಡನ ಜೊತೆಗೆ ಬರ್ತಡೇ ಆಚರಿಸಿಕೊಂಡ ನಟಿ ಕವಿತಾ ಗೌಡ

ಸಾಮಾನ್ಯವಾಗಿ ಹೆಣ್ಣು ಮಕ್ಕಳಿಗೆ ಮದುವೆ, ಹುಟ್ಟು ಹಬ್ಬ ಎಂದರೆ ಅದೊಂದು ರೀತಿಯ ಸಂಭ್ರಮ ಮನೆ ಮಾಡಿರುತ್ತದೆ. ಅದಕ್ಕಾಗಿ ಅವರು ಸಾಕಷ್ಟು ಸಮಯದಿಂದಲೇ ಏನೆಲ್ಲಾ ಕನಸುಗಳನ್ನು ಕಂಡಿರುತ್ತಾರೆ. ಮದುವೆ ದಿನ ಇಂತಹದ್ದೇ ಡ್ರೆಸ್‌ ಹಾಕಿಕೊಳ್ಳಬೇಕು, ಹೀಗೆ ಮೇಕಪ್‌ ಮಾಡಿಕೊಳ್ಳಬೇಕು, ಹುಟ್ಟು ಹಬ್ಬಕ್ಕೆ ಇಷ್ಟೆಲ್ಲಾ ಜನರನ್ನು ಕರೆಯಬೇಕು, ಇದೇ ಫ್ಲೇವರ್‌ ನ ಕೇಕ್‌ ಮಾಡಿಸಬೇಕು ಹೀಗೆ ನಾನಾ ರೀತಿಯ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ.

ಇನ್ನು ಸೆಲೆಬ್ರಿಟಿಗಳು ಎಂದರೆ ಕೇಳಬೇಕಾ? ಅವರದ್ದು ಎಲ್ಲವೂ ಪೂರ್ವ ನಿಯೋಜಿತವಾದ ಕಾರ್ಯವೇ ಆಗಿರುತ್ತದೆ. ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರಾವಾಹಿಯ ಸೂಪರ್ ಜೋಡಿ ನಟ ಚಂದನ್ ಕುಮಾರ್ ಮತ್ತು ನಟಿ ಕವಿತಾ ಗೌಡ ಅವರು ಇತ್ತೀಚೆಗೆ ಸರಳವಾಗಿ ವಿವಾಹ ಮಾಡಿಕೊಂಡರು.

ಕೊರೋನಾ ಲಾಕ್‌ಡೌನ್ ಇರುವುರಿಂದ ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ, ಕೋವಿಡ್ ನಿಯಮಗಳ ಅನ್ವಯದಂತೆ ಚಂದನ್‌ ಮತ್ತು ಕವಿತಾ ಅವರ ವಿವಾಹವು ಸರಳವಾಗಿ ನಡೆದಿತ್ತು. ಏಪ್ರಿಲ್ 1ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಚಂದನ್ ಮತ್ತು ಕವಿತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮವು ನೆರವೇರಿತ್ತು.

ಚಂದನ್‌ ಹಾಗೂ ನಟಿ ಕವಿತಾ ಅವರು ಸಾಕಷ್ಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ತಮ್ಮ ಕುಟುಂಬ ಸದಸ್ಯರ ಒಪ್ಪಿಗೆಯ ಮೇರೆಗೆ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ನಟ ಕವಿತಾ ಗೌಡ ಅವರ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಅದರಲ್ಲೂ ಮದುವೆಯಾದ ಮೊದಲ ವರ್ಷ ಎಲ್ಲವೂ ವಿಶೇಷವೇ ಆಗಿರುತ್ತದೆ. ಹಾಗಾಗಿ ಕವಿತಾ ಹಾಗೂ ಚಂದನ್‌ ಅವರು ಹುಟ್ಟು ಹಬ್ಬವನ್ನು ಅದ್ಧೂರಿಯಾಗಿಯೇ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಆಚರಣೆಗೆ ನಟಿ ಕವಿತಾ ಅವರ ತಾಯಿ ಹಾಗೂ ಹತ್ತಿರದ ಸಂಬಂಧಿಕರು, ಸ್ನೇಹಿತರು ಭಾಗವಹಿಸಿದ್ದರು. ಅಲ್ಲದೇ, ಸಿನಿಮಾ ರಂಗದ ಹಾಗೂ ಕಿರುತೆರೆಯ ಕೆಲ ಆಪ್ತರು ಕೂಡ ಈ ಸಮಾರಂಭದಲ್ಲಿ ಸಾಕ್ಷಿಯಗಿದ್ದರು. ಮದುವೆಯಾದ ಬಳಿಕ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟು ಹಬ್ಬ ಇದಾಗಿದ್ದರಿಂದ ಸಹಜವಾಗಿಯೇ ವಿಶೇಷತೆಗಳಿಂದ ಕೂಡಿತ್ತು.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ

ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001

Related Articles

Leave a Reply

Your email address will not be published. Required fields are marked *

Back to top button