ಹಣೆ ಮೇಲೆ ಕುಂಕುಮ ಇಡುವುದರಿಂದ ಆಗುವ ಲಾಭಗಳೇನು ಗೊತ್ತಾ.?ವಿಜ್ಞಾನಿಗಳು ಸಹ ಇದನ್ನು ಒಪ್ಪಿದ್ದಾರೆ.
ಸಂಸ್ಕೃತಿ, ಸನಾತನ ಧರ್ಮವನ್ನು ಪೂಜಿಸಿಕೊಂಡು ಬಂದಿರುವ ದೇಶ ಭಾರತ. ಇಲ್ಲಿ ಕುಂಕುಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಇದು ಮುತ್ತೈದೆ ಮಹಿಳೆಯರ ಒಂದು ಪ್ರಮುಖವಾದ ಸಂಕೇತವಾಗಿದೆ. ಇದು ಕೇವಲ ಸಂಪ್ರದಾಯ ಮಾತ್ರವಲ್ಲ ಇದನ್ನು ಹಣೆಗೆ ಹಚ್ಚೋದರಿಂದಹಣೆ ಹಲವಾರು ಪ್ರಯೋಜನಗಳಿವೆ.
ಹಣೆ ಮೇಲೆ ಕುಂಕುಮ ಇಡೋದರಿಂದ ಪ್ರಯೋಜನಗಳು ಯಾವುವು ನೋಡೋಣ, ಕುಂಕುಮವನ್ನು ಒಣಗಿದ ಅರಿಶಿನದಿಂದ ಮಾಡಲಾಗುತ್ತದೆ. ಇದಕ್ಕೆ ಹೆಚ್ಚು ಕೆಂಪು ಬಣ್ಣ ನೀಡುವುದು ನಿಂಬೆ ಹಣ್ಣು. ಇದು ಆರೋಗ್ಯದ ಮೇಲೂ ಸಕಾರಾತ್ಮಕ ಪರಿಣಾಮ ಉಂಟಾಗುತ್ತದೆ ಎಂದು ವೈಜ್ಞಾನಿಕವಾಗಿ ತಿಳಿದುಬಂದಿದೆ.
ಕೆಲವು ಅಧ್ಯಯನಗಳ ಪ್ರಕಾರ, ಪವಿತ್ರ ವಸ್ತುಗಳಾಗಿರುವ ಸಿಂಧೂರ, ಗಂಧ,ಅರಿಶಿನ, ಇತರೆ ಕೆಲವು ಇಂತಹ ವಸ್ತುಗಳನ್ನು ಹಿಂದೂ ಸಂಪ್ರದಾಯದ, ಇಲ್ಲವೇ ವೈದಿಕ ಸಂಪ್ರದಾಯದ ಮಂದಿ ನಂಬಿಕೆಯಿಂದ ಹಚ್ಚಿಕೊಳ್ಳುವುದರ ಹಿಂದೆ, ಕೆಲವು ಆಯುರ್ವೇದ ಹಿನ್ನಲೆಯೂ ಇದೆ.
ಇವುಗಳೆಲ್ಲವೂ ಕೆಲವು ಔಷಧೀಯ ವಸ್ತುಗಳಿಂದ ತಯಾರಿಸಲ್ಪಟ್ಟವು. ಇವೆಲ್ಲವುಗಳನ್ನು ವೈಜ್ಞಾನಿಕ ಕಾರಣಗಳಿಂದಲೇ ಬಳಸಲಾಗುತ್ತೆ. ಉದಾಹರಣೆಗೆ ಗಂಧವನ್ನು ಹಣೆಗೆ ತಿಲಕದಂತೆ ಹಚ್ಚಿಕೊಳ್ಳುವುದರಿಂದ ತಲೆಗೆ ತಂಪಾಗುತ್ತೆ ಮತ್ತು ಮನಸ್ಸು ಪ್ರಶಾಂತವಾಗಿರಲು ಸಹಾಯ ಮಾಡುತ್ತೆ. ಇದು ಮನಸ್ಸನ್ನು ಶಾಂತವಾಗಿರಿಸಿರುತ್ತೆ.
ಅದೇ ರೀತಿ ಅರಿಶಿನವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ಚರ್ಮವನ್ನು ಸುಂದರವಾಗಿರಿಸಿಕೊಳ್ಳಬಹುದು. ಚರ್ಮದ ಆರೋಗ್ಯದ ದೃಷ್ಟಿಯಿಂದ ಬಹಳ ಪ್ರಯೋಜನಕಾರಿ. ಕೆಲವು ಮಾಲೆಗಳನ್ನು ಕೂಡ ಅರಿಶಿನದ ಕೊಂಬುಗಳಿಂದ ತಯಾರಿಸಿದ ಮಣಿಗಳನ್ನು ಬಳಸಿ ಮಾಡಲಾಗುತೆ. ಇದು ಕೂಡ ಕೆಲವು ಔಷಧೀಯ ಗುಣಗಳ ಕಾರಣದಿಂದ ಮತ್ತು ಆಧ್ಯಾತ್ಮಿಕ ಕಾರಣಗಳನ್ನು ಒಳಗೊಂಡಿದೆ.
ಆರನೇ ಚಕ್ರವಾದ ಆಗ್ನ ಐಬ್ರೋದ ನಡುವೆ ಇದೆ. ಇಲ್ಲಿಗೆ ಕುಂಕುಮ ಹಚ್ಚುವುದರಿಂದ ಗ್ರಹಿಕೆ ಹೆಚ್ಚಾಗುತ್ತದೆ. ಕುಂಕುಮ ಹಚ್ಚುವುದರಿಂದ ಫೇಶಿಯಲ್ ಮಸಲ್ಸ್ ಸ್ಟ್ರಾಂಗ್ ಆಗುತ್ತದೆ. ಹಾಗೂ ಬೇಗನೆ ವ್ರಿಂಕಲ್ ಉಂಟಾಗುವುದನ್ನು ತಡೆಯುತ್ತದೆ. ಅಷ್ಟೇ ಯಾಕೆ ತಲೆನೋವು ಕಡಿಮೆ ಮಾಡಲು ಸಹ ಕುಂಕುಮ ಸಹಾಯ ಮಾಡುತ್ತದೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001