ಆಸ್ಪತ್ರೆಯಿಂದ ಶಾಕಿಂಗ್ ನ್ಯೂಸ್: ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ವ್ಯತ್ಯಯ ಆಸ್ಪತ್ರೆಗೆ ದಾಖಲು. ವೈದ್ಯರು ಹೇಳಿದ್ದೇನು ಗೊತ್ತಾ?
ದೊಡ್ಡಣ್ಣ ಅವರು 11 ನವೆಂಬರ್ 1949 ರಂದು ಜನಿಸಿದರು. ಕುಟುಂಬದ ಕಿರಿಯ ಮಗನಿಗೆ ಅವರ ಅಜ್ಜ ಕಡಲೆ ದೊಡ್ಡಪ್ಪ ಎಂದು ಹೆಸರಿಡಲಾಗಿತ್ತು. ಅವರು ಭದ್ರಾವತಿಯಲ್ಲಿ ವಿಘ್ನೇಶ್ವರ ಕಲಾ ಸಂಘ ಎಂಬ ನಾಟಕ ಶಾಲೆಯಿಂದ ತಮ್ಮ ವೃತ್ತಿಜೀವನವನ್ನು ರಂಗಭೂಮಿ ನಟನಾಗಿ ಪ್ರಾರಂಭಿಸಿದರು, ಆ ಸಮಯದಲ್ಲಿ ಅವರು ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡಿದರು. ಇವರು ಗಂಧರ್ವ ರಂಗ ಎಂಬ ಹೆಸರಿನ ರಂಗಭೂಮಿ ತಂಡವನ್ನು ತಮ್ಮ ಸ್ನೇಹಿತರೊಂದಿಗೆ ಪ್ರಾರಂಭಿಸಿದರು.
ನಂತರ ಅವರು ಕನ್ನಡ ಮತ್ತು ತಮಿಳು ಚಲನಚಿತ್ರೋದ್ಯಮಕ್ಕೆ ಪ್ರವೇಶಿಸಿದರು. ದೊಡ್ಡಣ್ಣ ಒಬ್ಬ ಬಹುಮುಖ ಪ್ರತಿಭೆಯ ನಟ. ಅವರು ಖಳನಾಯಕರು, ಪೊಲೀಸ್ ಮತ್ತು ಇತರ ಪಾತ್ರಗಳನ್ನು ಚಿತ್ರಿಸಿದ್ದಾರೆ. ಹಾಸ್ಯ ನಟರಾಗಿ ಇವರು ವಿಶೇಷವಾಗಿ ಯಶಸ್ವಿಯಾಗಿದ್ದಾರೆ. ಇದೀಗ ಹಿರಿಯ ನಟ ದೊಡ್ಡಣ್ಣನವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭಿಸಿದೆ. ನಟ ದೊಡ್ಡಣ್ಣ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಸೂಕ್ತ ಚಿಕಿತ್ಸೆ ಪಡೆಯಲು ಬುಧವಾರ ಬೆಳಗ್ಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದೊಡ್ಡಣ್ಣವರ ಆರೋಗ್ಯ ಕುರಿತಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ಎಂಡಿ ಡಾ.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ
ಹಿಂದೆ ನಟ ದೊಡ್ಡಣ್ಣ ಅವರ ಸಾವಿನ ಬಗ್ಗೆ ಅನೇಕ ಊಹಾಪೋಹಾಗಳು ಹಬ್ಬಿದ್ದವು. ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001