ಅನುಶ್ರೀ 2021 ರಲ್ಲಿ ಇರುವ ಆಸ್ತಿ ಎಷ್ಟು ಕೋಟಿ ಗೊತ್ತಾ..? ಸಿಕ್ಕ ಡ್ರ’ ಗ್ಎಷ್ಟು ಮೌಲ್ಯದ್ದು ಗೊತ್ತಾ..?
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರ’ ಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರ’ ಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರ’ ಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರ’ ಗ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರ’ ಗ್ ಬಂದಿತ್ತು. ಆ ವೇಳೆ ಅನುಶ್ರಿ ಡ್ರ’ ಗ್ ಸೇವನೆ ಮಾಡಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ.
ಕಾರ್ಯಕ್ರಮದ ಕೊರಿಯೋಗ್ರಫಿ ಪ್ರಾಕ್ಟೀಸ್ ಮಾಡುವ ವೇಳೆ ಡ್ರ’ ಗ್ ಸೇವನೆ ಮಾಡುತ್ತಿದ್ದರು. ಡ್ಯಾನ್ಸ್ ಮಾಡಲು ಸುಸ್ತು ಆಗಬಾರದು ಎಂಬ ಕಾರಣಕ್ಕೆ ಡ್ರ’ ಗ್ ಸೇವನೆ ಮಾಡುತ್ತಿದ್ದರು ಎಂದು ಕಿಶೋರ್ ಹೇಳಿಕೆ ನೀಡಿದ್ದಾರೆ. ಡ್ರ’ ಗ್ ಪ್ರಕರಣದ A1 ಆರೋಪಿ ತರುಣ್, A2 ಆರೋಪಿ ಕಿಶೋರ್ ಶೆಟ್ಟಿ ಮತ್ತು ಅನುಶ್ರೀ ಜೊತೆಯಲ್ಲೇ ಡ್ರ’ ಗ್ ಸೇವನೆ ಮಾಡುತ್ತಿದ್ದರು ಎಂಬುದನ್ನು ಸ್ವತಃ ಕಿಶೋರ್ ಶೆಟ್ಟಿಯೇ ಹೇಳಿಕೊಂಡಿದ್ದಾನೆ. ನಾವೆಲ್ಲ ಜೊತೆಯಲ್ಲಿ ಪಾರ್ಟಿ ಮಾಡುತ್ತಿದ್ದೆವು. ಆ ವೇಳೆ ಅನುಶ್ರೀ ಡ್ರ’ ಗ್ ತರುತ್ತಿದ್ರು ಎಂದು ಕಿಶೋರ್ ಹೇಳಿಕೊಂಡಿದ್ದಾನೆ.
ಮಾಫಿಯಾದ ತನಿಖೆ ನಡೆಸುತ್ತಿರುವ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ನಿನ್ನೆ ಅನುಶ್ರೀಗೆ ಇಂದು ಮಂಗಳೂರಿನಲ್ಲಿ ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುತ್ತಿರುವುದನ್ನು ಖಚಿತಪಡಿಸಿದ್ದಾರೆ. ಡ್ರ’ ಗ್ ಮಾಫಿಯಾದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿರುವುದಕ್ಕೆ ಹಾಗೂ ವಿಚಾರಣೆಗೆ ಹಾಜರಾಗುತ್ತಿರುವ ಬಗ್ಗೆ ‘ವಿಚಾರಣೆಗೆ ಹಾಜರಾಗುತ್ತಿದ್ದೇನೆ, ಹಾಗಂತ ನಾನು ಅಪರಾಧಿ ಏನಲ್ಲ. ನನಗೆ ತಿಳಿದಿರುವ ಮಾಹಿತಿಯನ್ನು ತನಿಖೆ ನಡೆಸುತ್ತಿರುವ ಸೆಂಟ್ರಲ್ ಕ್ರೈಂ ಬ್ರಾಂಚ್ ಅಧಿಕಾರಿಗಳಿಗೆ ನೀಡುತ್ತೇನೆ’ ಎಂದು ಎಂದು
ಪ್ರಕರಣದಲ್ಲಿ ಕಿಶೋರ್ ಶೆಟ್ಟಿ, ತರುಣ್ ಬಂಧನವಾದಾಗಲೇ ತರುಣ್, ಅನುಶ್ರೀ ಡ್ರ’ ಗ್ ಸೇವನೆ ಹಾಗೂ ಪೆಡ್ಲಿಂಗ್ ಬಗ್ಗೆ ಬಾಯ್ಬಿಟ್ಟಿದ್ದ. ಅನುಶ್ರೀ ಬಚಾವ್ ಮಾಡಲು ಬಳಿಕ ತರುಣ್ ನನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸ್ ವಿಚಾರಣೆಗೆ ಹಾಜರಾಗಲು ಅನುಶ್ರೀ ನಾಟಕ ಆಡಿದ್ರು. ಬಳಿಕ ಫೇಸ್ ಬುಕ್ ಲೈವ್ ಗೆ ಬಂದು ನಾಟಕ ಮಾಡಿದ್ರು. ನನ್ನನ್ನು ಸ್ತ್ರೀ ವಿರೋಧಿ ಎನ್ನುವ ರೀತಿ ಬಿಂಬಿಸಿದರು ಎಂದು ಗುಡುಗಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.