ಸುದ್ದಿ

ಪಾತಾಳಕ್ಕೆ ಕುಸಿದ ಚಿನ್ನದ,ಚಿನ್ನ ಕೊಳ್ಳಲು ಮುಗಿಬಿದ್ದ ಜನರು,ಪ್ರತಿ ಗ್ರಾಂ ಗೆ ಎಷ್ಟು…

ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಕಳೆದ ಕೆಲವು ದಿನಗಳಿಂದ ಭರ್ಜರಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆಯ ವಿಷಯವಾಗಿದೆ ಎಂದು ಹೇಳಬಹುದು. ಹೌದು ಚಿನ್ನದ ಬೆಲೆ ಕಳೆದ ಎರಡು ವಾರಗಳಿಂದ ಗಣನೀಯ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ಹೌದು ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿಯುತ್ತಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಖರೀದಿ ಮಾಡುತ್ತಿದ್ದಾರೆ ಎಂದು ಹೇಳಬಹುದು

ಹಾಗಾದರೆ ದೇಶದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಮತ್ತು ಎಷ್ಟು ಇಳಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿನ ಈ ಬಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಕಳೆದ ಎರಡು ವಾರದಲ್ಲಿ 22 ಕ್ಯಾರೆಟ್ ನ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಆಗಿದೆ ಎಂದು ತಿಳಿದು ಬಂದಿದೆ. ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4320 ರೂಪಾಯಿ

ನಿನ್ನೆ ಚಿನ್ನದ ಬೆಲೆಯಲ್ಲಿ 25 ರೂಪಾಯಿ ಇಳಿಕೆ ಕಂಡರೆ ಇಂದು ಚಿನ್ನದ ಬೆಲೆಯಲ್ಲಿ 40 ರೂಪಾಯಿ ಇಳಿಕೆ ಆಗಿದ್ದು ಎರಡೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 65 ರೂಪಾಯಿ ಇಳಿಕೆ ಕಂಡಿದೆ ಎಂದು ಹೇಳಬಹುದು. ಎರಡು ವಾರಗಳ ಹಿಂದೆ 4500 ರೂಪಾಯಿ ಇದ್ದ ಚಿನ್ನದ ಬೆಲೆ ಇಂದು 4320 ರೂಪಾಯಿ ಆಗಿದ್ದು ಸುಮಾರು 180 ರೂಪಾಯಿ ಇಳಿಕೆ ಕಂಡಿದ್ದು ಹತ್ತು ಗ್ರಾಂ ಇನ್ನದ ಬೆಲೆಯಲ್ಲಿ 1800 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ತಜ್ಞರ ಅಭಿಪ್ರಾಯದ ಪ್ರಕಾರ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದ್ದು ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಚಿನ್ನದ ಬೆಲೆ 4200

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆದ ಚಿನ್ನದ ಬೆಲೆ ಇಳಿಕೆ ಮತ್ತು ಷೇರು ಮಾರುಕಟ್ಟೆಯಲ್ಲಿನ ಬಾರಿ ಬದಲಾವಣೆ ಕೂಡ ಚಿನ್ನದ ಬೆಲೆಯಲ್ಲಿನ ಇಳಿಕೆಗೆ ನೇರವಾದ ಕಾರಣ ಎಂದು ಹೇಳಲಾಗುತ್ತಿದೆ. ಚಿನ್ನವನ್ನ ಕೊಳ್ಳಲು ಇದೆ ಸರಿಯಾದ ಸಮಯ ಎಂದು ತಜ್ಞರು ತಮ್ಮ ಅಭಿಪ್ರಾಯವನ್ನ ಕೂಡ ಹೇಳಿದ್ದಾರೆ. ಸ್ನೇಹಿತರೆ ಈ ಮಾಹಿತಿಯನ್ನ ಪ್ರತಿಯೊಬ್ಬ ಚಿನ್ನ ಪ್ರಿಯರಿಗೆ ತಲುಪಿಸಿ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಬಾರಿ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

Related Articles

Leave a Reply

Your email address will not be published. Required fields are marked *

Back to top button