ಸುದ್ದಿ

ಕನ್ನಡದ ಖ್ಯಾತ ಕಿರುತೆರೆ ನಟಿ ಇನ್ನಿಲ್ಲ,ಮನೆಯಲ್ಲಿಯೇ ಪ್ರಾಣ ಕಳೆದುಕೊಂಡ ನಟಿ,ಇಡೀ ರಾಜ್ಯವೇ ಶಾಕ್….

ಕನ್ನಡ ಚಿತ್ರರಂದ ಸಮಯ ಸ್ವಲ್ಪಾನು ಸರಿ ಇಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ ಎಂದು ಹೇಳಬಹುದು. ಹೌದು ಕಳೆದ ಎರಡು ವರ್ಷಗಳಿಂದ ಚಿತ್ರರಂಗದ ಖ್ಯಾತ ನಟ ನಟಿಯರು ಅಕಾಲಿಕವಾಗಿ ಇಹಲೋಕವನ್ನ ತ್ಯಜಿಸುತ್ತಿದ್ದು ಇಡೀ ಚಿತ್ರರಂಗದ ಪಾಲಿಗೆ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ ಎಂದು ಹೇಳಬಹುದು. ಕಳೆದ ಎರಡು ವರ್ಷಳಿಂದ ಕನ್ನಡ ಚಿತ್ರರಂಗದ ಮತ್ತು ಕನ್ನಡ ಕಿರುತೆರೆಯ ಹಲವು ನಟ ನಟಿಯರು ಅಕಾಲಿಕವಾಗಿ ಇಹಲೋಕವನ್ನ ತ್ಯಜಿಸಿದ್ದು ಚಿತ್ರರಂಗ ಬರಿದಾಗುತ್ತಿದೆ ಎಂದು ಹೇಳಬಹುದು.

ಕೆಲವಿ ನಟ ನಟಿಯರು ಕರೋನ ಸೋಂಕಿಗೆ ಗುರಿಯಾಗಿ ತಮ್ಮ ಪ್ರಾಣವನ್ನ ಕಳೆದುಕೊಂಡರೆ ಇನ್ನೂ ಕೆಲವುಈಗ ಕನ್ನಡ ಕಿರುತೆರೆಗೆ ದೊಡ್ಡ ಶಾಕಿಂಗ್ ಸುದ್ದಿ ಬಂದಿದ್ದು ಇದನ್ನ ಕೇಳಿ ಇಡೀ ಕರ್ನಾಟಕಗವೇ ಶಾಕ್ ಆಗಿದೆ ಎಂದು ಹೇಳಬಹುದು. ಹೌದು ಜೀವನದಲ್ಲಿ ಹಲವು ಕನಸುಗಳನ್ನ ಹೊತ್ತಿದ್ದ ಕನ್ನಡ ಕಿರುತೆರೆಯ ಖ್ಯಾತ ನಟಿ ತನ್ನ ಪ್ರಾಣವನ್ನ ಕಳೆದುಕೊಂಡಿದ್ದು ಈ ಸುದ್ದಿಯನ್ನ ಕೇಳಿ ಇಡೀ ರಾಜ್ಯವೇ ಶಾಕ್ ಆಗಿದೆ. ಹಾಗಾದರೆ ಈ ಖ್ಯಾತ ನಟಿ ಯಾರು ಮತ್ತು ಈಕೆ ತನ್ನ ಪ್ರಾಣವನ್ನ ಕಳೆದುಕೊಳ್ಳಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ನಟಿಯ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆಯನ್ನ ಮಾಡಿಕೊಳ್ಳಿ.

ಹೌದು ಸ್ನೇಹಿತರೆ ಕನ್ನಡ ಕಿರುತೆರೆಯ ಖ್ಯಾತ ನಟಿ ಸೌಜನ್ಯ ಅವರು ಇಂದು ಬೆಳಿಗ್ಗೆ 9 ರಿಂದ 11 ಗಂಟೆಯ ಸಂದರ್ಭದಲ್ಲಿ ತಮ್ಮ ಪ್ರಾಣವನ್ನ ಕಳೆದುಕೊಂಡಿದ್ದಾರೆ. ನಟಿ ಸೌಜನ್ಯ ಅವರು ದೊಡ್ಡಬೆಲೆ ಗ್ರಾಮದಲ್ಲಿನ ಅಪಾರ್ಮೆಂಟ್ ನಲ್ಲಿ ಸಾವಿಗೆ ಶರಣಾಗಿದ್ದಾರೆ ಎಂಬುದಾಗಿ ರಾಮನಗರ ಎಸ್ಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ. ಇದರ ಕುರಿತು ಮಾಹಿತಿ ನೀಡಿರುವ ಎಸ್ಪಿ ಎಸ್.ಗಿರೀಶ್ ಅವರು ಧಾರವಾಹಿ ನಟಿ ಸೌಜನ್ಯ ಅವರು, ಇಂದು ಬೆಳಿಗ್ಗೆ 9 ರಿಂದ 11 ಗಂಟೆಯ ಸಂದರ್ಭದಲ್ಲಿ ಸಾವಿಗೆ ಶರಣಾಗಿದ್ದಾರೆ ಮತ್ತು ಇವರ ಸಾವಿನ ಕುರಿತು ತನಿಖೆಯನ್ನ ಮಾಡಲಾಗುತ್ತಿದೆ ತನಿಖೆಯ ನಂತ್ರ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದರು.

ತಮ್ಮ ವಿಶಿಷ್ಟ ನಟನೆಯಿಂದ ಗುರುತಿಸಿಕೊಂಡಿದ್ದ ನಟಿ ಸೌಜನ್ಯ ಅವರು ಇಂದು ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿನ ತಮ್ಮ ಅಪಾರ್ಮೆಂಟ್ ನಲ್ಲಿ ಸಾವಿಗೆ ಶರಣಾಗಿದ್ದಾರೆ. ಸುಮಾರು 25 ವರ್ಷದ ಸೌಜನ್ಯ ಅವರು ಕೊಡಗಿನ ಕುಶಾಲನಗರದ ನಿವಾಸಿ ಮತ್ತು ಸೌಜನ್ಯ ಅವರು ಕನ್ನಡದ ಚೌಕಟ್ಟು ಹಾಗೂ ಫಮ್ ಚಿತ್ರದ ಮೂಲಕ ಹೆಸರುಗಳಿಸಿದ್ದರು. ಕೆಲವು ಮೂಲಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಸೌಜನ್ಯ ಅವರು ಅನಾರೋಗ್ಯದ ಕಾರಣದಿಂದ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತನ್ನ ತಂದೆ-ತಾಯಿಗಳನ್ನು ಕ್ಷಮೆ ಕೋರುತ್ತೇನೆ. ನನ್ನ ಮೇಲೆ ಸಾಕಷ್ಟು ಜವಾಬ್ದಾರಿ ಇದೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

Related Articles

Leave a Reply

Your email address will not be published. Required fields are marked *

Back to top button