ವೇ-ಶ್ಯಾವಾಟಿಕೆ ಅಟ್ಯಾಕ್ ಆದಾಗ ಸಿಕ್ಕಿಬಿದ್ದದ್ದು ಯಾರು ಗೊತ್ತಾ..?
ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೊರ ರಾಜ್ಯದ ಯುವತಿಯನ್ನು ಕರೆತಂದು ವೇಶ್ಯಾ-ವಾಟಿಕೆ ನಡೆಸುತ್ತಿದ್ದ ಮೂವರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಕುವೆಂಪುನಗರದ ನಿವಾಸಿ ಸುಗುಣ, ಹೂಟಗಳ್ಳಿ ಕೆ.ಹೆಚ್.ಬಿ. ಕಾಲೋನಿಯ ಗುರು ಮತ್ತು ಆತನ ಪತ್ನಿ ಸುಮಾ ಹಾಗೂ ಪ್ರಕಾಶ್ ಬಂಧಿತರೆಂದು ಹೇಳಲಾಗಿದೆ.
ಮೈಸೂರು ನಗರ ಡಿಸಿಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ವೇ-ಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಕೋಲ್ಕತ್ತ ಮೂಲದ ಯುವತಿಯನ್ನು ರಕ್ಷಿಸಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ಗುರು -ಸುಮಾ ದಂಪತಿ ತಮ್ಮ ಮನೆಯಲ್ಲಿ ಕೋಲ್ಕತಾ ಮೂಲದ ಯುವತಿಯನ್ನು ಇಟ್ಟುಕೊಂಡು ವೇ-ಶ್ಯಾವಾಟಿಕೆ ನಡೆಸುತ್ತಿದ್ದು, ಅವರಿಗೆ ಸುಗುಣ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮನೆಗೆ ಗಿರಾಕಿಗಳನ್ನು ಕರೆಸಿಕೊಂಡು ವೇ-ಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.