NEWS

ಮತ್ತೊಂದು ರಹಸ್ಯ ಬಿಚ್ಚಿಟ್ಟ ಸಿಡಿ ಯುವತಿ! ಪದೇ ಪದೇ ಫೋನ್ ಮಾಡಿ ಕರೆಯುತ್ತಿದ್ದ ಜಾರಕಿಕೊಳಿ,ಎಷ್ಟು ಬಾರಿ ಕರೆಯುತ್ತಿದ್ದ ಗೊತ್ತಾ…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂತ್ರಸ್ತ ಯುವತಿಗೆ ಕೆಲಸದ ಅಮಿಷ ತೋರಿ ಲೈಂಗಿಕವಾಗಿ ದೌರ್ಜನ್ಯ ಎಸಗಿಲ್ಲ. ಬದಲಿಗೆ ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿ ಸುಲಿಗೆಗೆ ಯತ್ನಿಸಿದ ಸಂಬಂಧ ಸಂತ್ರಸ್ತ ಯುವತಿ ಸೇರಿ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್ಐಟಿ ತನಿಖಾ ತಂಡ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನನಗೆ ಕೆಲಸದ ಅಮಿಷ ತೋರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದರು ಎಂದು ಸಂತ್ರಸ್ತ ಯುವತಿ ಆರೋಪಿಸಿ ದೂರು ನೀಡಿದ್ದರು. ಅಶ್ಲೀಲ ಸಿಡಿ ತಯಾರಿಸಿ ನನಗೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಆರೋಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದ್ದರು. ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ ಜಲ ಸಂಪನ್ಮೂಲ ಖಾತೆಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದರು.

ಸಂತ್ರಸ್ತ ಯುವತಿಗೆ ಸರ್ಕಾರಿ ಕೆಲಸ ಕೊಡಿಸುವ ಬಗ್ಗೆ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕ್ಷ್ಯಾಧಾರ ಸಿಕ್ಕಿಲ್ಲ. ಸಂತ್ರಸ್ತ ಯುವತಿ ಇಂಜಿನಿಯರಿಂಗ್ ಪದವಿಯನ್ನೇ ಪೂರ್ಣಗೊಳಿಸಿಲ್ಲ. ಎರಡನೇ ವರ್ಷದಲ್ಲಿಯೇ ಇಂಜಿನಿಯರಿಂಗ್ ಪದವಿ ನಿಲ್ಲಿಸಿದ್ದಾಳೆ. ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯನ್ನು ಡ್ಯಾಮ್ ಶ್ಯೂಟ್ ಮಾಡುವ ವಿಚಾರವಾಗಿ ಭೇಟಿ ಮಾಡಿದ್ದಾರೆ. ಈ ಪ್ರಸ್ತಾಪ ಕುರಿತು ಪರಿಶೀಲನೆ ಮಾಡಲು ಜಾರಕಿಹೊಳಿ ತಮ್ಮ ಆಪ್ತ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಡ್ರೋನ್ ಹಾಗೂ ಡಾಕ್ಯುಮೆಂಟರಿ ಬಗ್ಗೆ ಯುವತಿಗೆ ಸಾಮಾನ್ಯ ಜ್ಞಾನ ಹೊಂದಿರಲಿಲ್ಲ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

Related Articles

Leave a Reply

Your email address will not be published. Required fields are marked *

Back to top button