ನವರಾತ್ರಿ ಎರಡನೇ ದಿನ: ಬ್ರಹ್ಮಚಾರಿಣಿ ದೇವಿಯ ಪೂಜೆ ಹೇಗೆ? ಇಲ್ಲಿದೆ ಮಂತ್ರಗಳು..!
ನವರಾತ್ರಿ ಎರಡನೇ ದಿನ: ಬ್ರಹ್ಮಚಾರಿಣಿ ದೇವಿಯ ಪೂಜೆ ಹೇಗೆ? ಇಲ್ಲಿದೆ ಮಂತ್ರಗಳು..!
ನವರಾತ್ರಿಯ ಎರಡನೇ ದಿನ ದುರ್ಗಾದೇವಿಯ ಎರಡನೇ ಅವತಾರವಾದ ಬ್ರಹ್ಮಚಾರಿಣಿಯನ್ನು ಪೂಜಿಸಲಾಗುತ್ತದೆ.
ಬಿದಿಗೆಯ ದಿನ ಬ್ರಹ್ಮಚಾರಿಣಿಯ ಪೂಜೆಗೆ ಮೀಸಲಾದ ದಿನ. ಈ ದಿನ ದೇವಿಯನ್ನು ಹೇಗೆ ಪೂಜಿಸಬೇಕು, ಈಕೆಯ ಆಶೀರ್ವಾದ ಪಡೆಯಲು ಯಾವ ಮಂತ್ರವನ್ನು ಪಠಿಸಬೇಕು ಎನ್ನುವುದರ ಬಗ್ಗೆ ತಿಳಿಯಬೇಕಾದ ಸಂಗತಿ
ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ,
ಶ್ರೀ ಕ್ಷೇತ್ರ ಕಟೀಲು, ದಕ್ಷಿಣ ಕನ್ನಡ.
ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ
ಪಂಡಿತ್ ಶ್ರೀ ಶ್ರೀ ಕೇಶವ ಕೃಷ್ಣಾ ಭಟ್ಟ್
8971498358
:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ
ಪಂಡಿತ್ ಕೇಶವ ಕೃಷ್ಣಾ ಭಟ್ಟ್ 8971498358
ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 8971498358
ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 8971498358
ಬ್ರಹ್ಮಚಾರಿಣಿಯ ಸ್ವರೂಪ
ಪಾರ್ವತಿಯು ಶಿವನನ್ನು ಪಡೆಯಲು ಕಠಿಣ ತಪಸ್ಸನ್ನು ಮಾಡಿದಳು, ಹೀಗಾಗಿಯೇ ತಾಯಿಯ ಈ ರೂಪಕ್ಕೆ ಬ್ರಹ್ಮಚಾರಿಣಿ ಎಂಬ ಹೆಸರು ಬಂತು. ಬಲಗೈಯಲ್ಲಿ ಜಪಮಾಲೆಯನ್ನು ಮತ್ತು ಎಡಗೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ದೇವಿಯು ಸಾಕ್ಷಾತ್ ಬ್ರಹ್ಮ ಸ್ವರೂಪ ಅಂದರೆ ತಪಸ್ಸಿನ ರೂಪ. ಈ ತಾಯಿಯು ಭಗವತಿ, ದುರ್ಗಾ, ಶಿವ ಸ್ವರೂಪಾ, ಗಣೇಶ ಜಾನಿ, ನಾರಾಯಣಿ, ವಿಷ್ಣುಮಯ ಮತ್ತು ಪೂರ್ಣ ಬ್ರಹ್ಮ ಸ್ವರೂಪಿಣಿ ಎಂದೂ ಪ್ರಸಿದ್ಧಿಯನ್ನು ಪಡೆದಿದ್ದಾಳೆ.
ಬ್ರಹ್ಮಚಾರಿಣಿ ಪೂಜೆಯ ಮಹತ್ವ:
ಬ್ರಹ್ಮಚಾರಿಣಿ ದೇವಿಯ ಆರಾಧನೆಯು ಸ್ಥಿರತೆ, ತ್ಯಾಗ, ಶಾಂತಚಿತ್ತ, ಸದ್ಗುಣ, ಸ್ವನಿಯಂತ್ರಣದ ಹೆಚ್ಚಳಕ್ಕೆ ಕಾರಣವಾಗುತ್ತದೆ. ಜೀವನದಲ್ಲಿ ಎದುರಾಗುವ ಕಷ್ಟದ ಸಮಯದಲ್ಲೂ ಮನಸ್ಸು ಕರ್ತವ್ಯದಿಂದ ವಿಮುಖವಾಗುವುದಿಲ್ಲ. ದೇವಿಯ ಆರಾಧನೆಯು ಮನಸ್ಸಿನಲ್ಲಿರುವ ಕೆಟ್ಟ ಗುಣ, ಕಲ್ಮಶ ಮತ್ತು ದೋಷಗಳನ್ನು ನಿವಾರಿಸುತ್ತದೆ. ಬ್ರಹ್ಮಚಾರಿಣಿ ದೇವಿಯ ಕೃಪೆಯಿಂದ ಸಂಪೂರ್ಣಸಾಧನೆ ಮತ್ತು ವಿಜಯವನ್ನು ಸಾಧಿಸುವಿರಿ.
ಧರ್ಮಗ್ರಂಥಗಳ ಪ್ರಕಾರ ಬ್ರಹ್ಮಚಾರಿಣಿಯು ಮಂಗಳ ಗ್ರಹದ ಅಧಿಪತಿ. ತನ್ನ ಭಕ್ತರಿಗೆ ಅದೃಷ್ಟವನ್ನು ನೀಡುವವಳು ಹಾಗೂ ಮಾನಸಿಕ ಕ್ಷೋಭೆಯನ್ನು ಪರಿಹರಿಸಿ ನೆಮ್ಮದಿಯನ್ನು ದಯಪಾಲಿಸುವವಳೂ ಬ್ರಹ್ಮಚಾರಿಣಿ. ಜನ್ಮ ಕುಂಡಲಿಯಲ್ಲಿ ಮಂಗಳ ಗ್ರಹವು ಕೆಟ್ಟ ಸ್ಥಾನದಲ್ಲಿದ್ದರೆ ಹಾಗೂ ಮಂಗಳ ದೋಷವಿದ್ದರೆ ಬ್ರಹ್ಮಚಾರಿಣಿಯನ್ನು ಪೂಜಿಸುವುದು ಒಳ್ಳೆಯದು.
ಬ್ರಹ್ಮಚಾರಿಣಿಯ ಪೂಜೆ:
ಬ್ರಹ್ಮಚಾರಿಣಿಗೆ ಬಹಳ ಇಷ್ಟವಾದ ಹೂವು ಮಲ್ಲಿಗೆ. ಹಾಗಾಗಿ ನವರಾತ್ರಿಯ ಎರಡನೇ ದಿನ ಮಲ್ಲಿಗೆಯಿಂದ ಈಕೆಯನ್ನು ಅಲಂಕರಿಸಿ. ಪೂಜಿಸಿ, ಮಾತೆಯ ಆಶೀರ್ವಾದವನ್ನು ಪಡೆದುಕೊಳ್ಳಿ. ಬ್ರಹ್ಮಚಾರಿಣಿಯ ಪೂಜೆಯನ್ನು ಮಾಡುವಾಗ 16 ವಿಧದ ಅರ್ಪಣೆಗಳನ್ನು ಮಾಡಿ, ಆರತಿಯೊಂದಿಗೆ ಪೂಜೆಯನ್ನು ಅಂತ್ಯಗೊಳಿಸಿ.
ಬ್ರಹ್ಮಚಾರಿಣಿ ಮಂತ್ರ
ಓಂ ದೇವಿ ಬ್ರಹ್ಮಚಾರಿಣಿಯೇ ನಮಃ
ಓಂ ದೇವಿ ಬ್ರಹ್ಮಚಾರಿಣಿಯೇ ನಮಃ
ದಾಧನಾ ಕರ್ ಪದ್ಮಭಯಮಕ್ಷಾಮಾಲಾ ಕಮಂಡಲೋ
ದೇವೀ ಪ್ರಸಾದಿತು ಮಯಿ ಬ್ರಹ್ಮಚಾರಿಣಿಯನುತ್ತಮ
ಬ್ರಹ್ಮಚಾರಿಣಿಯ ಸ್ತುತಿ:
ಯಾ ದೇವಿ ಸರ್ವ ಭೂತೇಷು ಬ್ರಹ್ಮಚಾರಿಣಿ ರೂಪೇಣ ಸಂಸ್ಥಿತಾ
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ
ಬ್ರಹ್ಮಚಾರಿಣಿಯ ಧ್ಯಾನ:
ವಂದೇ ವಂಚಿತಾಲಭಯ ಚಂದ್ರಧಾಕೃತ್ರಶೇಖರಂ
ಜಪಮಾಲಾ ಕಮಂಡಲು ಧಾರಾ ಬ್ರಹ್ಮಚಾರಿಣಿ ಶುಭಂ
ಗೌರವರ್ಣ ಪರಿಧಾನಾ ಬ್ರಹ್ಮ ರೂಪ ಪುಷ್ಪಾಲಂಕರಾ ಭೂಷಿತಂ
ಪರಮ ವಂದನಾ ಪಲ್ಲವರಧರಂ ಕಾಂತ ಕಪೋಲ ಪೀನಾ
ಪಯೋಧರಂ ಕಾಮನಿಯಾ ಲವಣಾಯಂ ಸ್ಮೆರಾಮುಖಿ ನಿಮ್ನಾನಾಭಿ ನಿತಂಬನಿಮ್
ಬ್ರಹ್ಮಚಾರಿಣಿ ಸ್ತೋತ್ರ:
ತಪಶ್ಚಾರಿಣಿ ತ್ವಂಹೀ ತಾಪತ್ರಯಾ ನಿವಾರಿಣಿಂ
ಬ್ರಹ್ಮರೂಪಧಾರಾ ಬ್ರಹ್ಮಚಾರಿಣೀ ನಮಾಮ್ಯಹಂ
ಶಂಕರಪ್ರಿಯ ತ್ವಂಹೀ ಭುಕ್ತಿ- ಮುಕ್ತಿ ದ್ಯಾಯಿನೀ
ಶಾಂತಿದಾ ಜ್ಞಾನದಾ ಬ್ರಹ್ಮಚಾರಿಣೀ ಪ್ರಣಮಾಮ್ಯಹಂ
ಬ್ರಹ್ಮಚಾರಿಣಿ ಕವಚ:
ತ್ರಿಪುರ ಮೇ ಹೃದಯಂ ಪಟು ಲಾಲಟೇ ಪಟು ಶಂಕರಾಭಾಮಿನೀ
ಅರ್ಪಣಾ ಸದಾಪ್ತು ನೇತ್ರೋ, ಅರ್ಧಾರೀ ಚ ಕಪೋಲೋ
ಪಂಚದಶೀ ಕಾಂತೇ ಪಟು ಮಧ್ಯದೇಶೇ ಪಟು ಮಹೇಶ್ವರೀ
ಷೋಡಶೀ ಸದಾಪ್ತು ನಭೋ ಗೃಹೋ ಚ ಪದಾಯೋ
ಅಂಗ ಪ್ರತ್ಯಂಗಾ ಸತತ ಪಟು ಬ್ರಹ್ಮಚಾರಿಣಿ
ಬ್ರಹ್ಮಚಾರಿಣಿಯ ಆರಾಧನೆಯು ತಪಸ್ಸಿಗೆ ಸಮವಾಗಿರುತ್ತದೆ. ಭಕ್ತರಲ್ಲಿರುವ ದುರ್ಗುಣಗಳು ಕಳೆದು ಉದಾತ್ತತೆ, ಸದ್ಗುಣಗಳು ಬೆಳೆಯುತ್ತದೆ. ಯಶಸ್ಸಿಗೆ ಅಡ್ಡಲಾಗಿರುವ ಎಲ್ಲಾ ತೊಡಕುಗಳೂ ಸರಿದು ಮನಸ್ಸಿಗೆ ಶಾಂತಿ ಹಾಗೂ ಮಾಡುವ ಎಲ್ಲಾ ಕೆಲಸದಲ್ಲೂ ನೆಮ್ಮದಿ ದೊರೆಯುವುದು. ಹಾಗಾಗಿ ನವರಾತ್ರಿಯ ಎರಡನೆ ದಿನ ಬ್ರಹ್ಮಚಾರಿಣಿಯನ್ನು ಪೂಜಿಸಿ, ಮಾತೆಯ ಆಶೀರ್ವಾದ ಪಡೆಯಿರಿ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ,
ಶ್ರೀ ಕ್ಷೇತ್ರ ಕಟೀಲು, ದಕ್ಷಿಣ ಕನ್ನಡ.
ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ
ಪಂಡಿತ್ ಶ್ರೀ ಶ್ರೀ ಕೇಶವ ಕೃಷ್ಣಾ ಭಟ್ಟ್
8971498358
:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-
ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ
ಪಂಡಿತ್ ಕೇಶವ ಕೃಷ್ಣಾ ಭಟ್ಟ್ 8971498358
ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 8971498358
ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 8971498358