Uncategorized

ಎರಡನೇ ಮದುವೆಗೆ ಸಿದ್ದವಾದ ನಟ ನಾಗಚೈತನ್ಯ ಆಪ್ತರು ಸೂಚಿಸಿದ ಹುಡುಗಿ ಇವರೇ…ನೋಡಿ ಮನರಂಜನೆ

ಟಾಲಿವುಡ್ ಚಿತ್ರರಂಗದ ಖ್ಯಾತ ದಂಪತಿಗಳಾದ ಸಮಂತಾ ಅಕ್ಕಿನೇನಿ ಹಾಗೂ ನಾಗ ಚೈತನ್ಯ ವಿಚ್ಛೇದನ ವಿಚಾರ ಅವರ ಅಭಿಮಾನಿಗಳಿಗೆ ನಿಜಕ್ಕೂ ಬೇಸರ ತರಿಸಿದ್ದು ಇದನ್ನು ಹೇಗೆ ಸ್ವೀಕರಿಸಬೇಕು ಎಂಬುದು ಅಭಿಮಾನಿಗಳಿಗೆ ತಿಳಿಯುತ್ತಿಲ್ಲವಂತಾಗಿದೆ. ಅನೇಕರು ಸಮಂತಾ ಅವರದ್ದೇ ತಪ್ಪು ಎಂದು ದೂರೋಕೆ ಪ್ರಾರಂಭಿಸಿದ್ದು ಸಮಂತಾ ತೆಗೆದುಕೊಂಡ ಆ ಒಂದು ನಿರ್ಧಾರದಿಂದ ವಿಚ್ಛೇದನ ವಿಚಾರ ಹುಟ್ಟಿಕೊಂಡಿತು ಎಂದು ಹೇಳಲಾಗುತ್ತಿದೆ. ಸಮಂತಾ ಅವರು ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸರಣಿಯಲ್ಲಿ ಕಾಣಿಸಿಕೊಂಡಿದ್ದು ಈ ವೆಬ್​ ಸೀರಿಸ್​ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದಿತ್ತು.

ಇದರ ಜೊತೆಗೆ ಸಮಂತಾ ಅವರ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು ಇವೆಲ್ಲದರ ಜತೆಗೆ ಸಮಂತಾ ಅವರ ಬೋಲ್ಡ್​ ದೃಶ್ಯಗಳು ಎಲ್ಲರ ಕಣ್ಣು ಕುಕ್ಕಿದ್ದವು ಎನ್ನಬಹುದು. ಸಮಂತಾ ಈ ವೆಬ್​ ಸೀರಿಸ್​ನಲ್ಲಿ ಅನೇಕ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕೆಲವು ದೃಶ್ಯಗಳು ಎಷ್ಟು ಬೋಲ್ಡ್ ಆಗಿತ್ತು ಎಂದರೆ ಸ್ವತಃ ನಿರ್ದೇಶಕರು ಈ ದೃಶ್ಯಗಳಿಗೆ ಕತ್ತರಿ ಹಾಕಿದ್ದರು. ಈ ವಿಚಾರವೇ ವಿಚ್ಛೇದನಕ್ಕೆ ಕಾರಣವಾಯ್ತು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಮದುವೆಯ ನಂತರದಲ್ಲಿ ಹೀರೋಯಿನ್​ಗಳು ಬೋಲ್ಡ್​ ಆಗಿ ತೆರೆಮೇಲೆ ಕಾಣಿಸಿಕೊಳ್ಳೋದು ತುಂಬಾನೇ ವಿರಳ. ಕುಟುಂಬದ ಹಿರಿಯರೂ ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಖಚಿತ ಆದರೆ ಸಮಂತಾ ಇದಕ್ಕೆಲ್ಲ ಕೇರ್ ಮಾಡದೇ ಬೋಲ್ಡ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಸಮಂತಾ ವೃತ್ತಿ ಜೀವನದ ದೃಷ್ಟಿಯಲ್ಲಿ ದಿ ಫ್ಯಾಮಿಲಿ ಮ್ಯಾನ್​ 2 ಬಹಳ ಮಹತ್ವ ಪಡೆದುಕೊಂಡಿತ್ತು. ಈ ಕಾರಣಕ್ಕೆ ಅವರು ವೆಬ್​ ಸೀರಿಸ್​ ಒಪ್ಪಿಕೊಂಡಿದ್ದು ಇದಕ್ಕೆ ಕುಟುಂಬದವರ ವಿರೋಧವಿದ್ದರೂ ಅವರು ತಲೆಕೆಡಿಸಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ವಿಚಾರವೇ ಈಗ ಡಿವೋರ್ಸ್​ವರೆಗೆ ತಂದು ನಿಲ್ಲಿಸಿತು ಎನ್ನುತ್ತಿವೆ ಮೂಲಗಳು.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ನಾಗ ಚೈತನ್ಯ ಕೂಡ ಚಿತ್ರರಂಗದಲ್ಲೇ ಇರುವವರಾಗಿದ್ದು ನಾಗ ಚೈತನ್ಯ ಹಾಗೂ ಸಮಂತಾರದ್ದು ಪ್ರೇಮ ವಿವಾಹವಾಗಿದೆ. ಆದರೆ ಈ ರೀತಿಯ ಪಾತ್ರಗಳನ್ನು ಮಾಡೋಕೆ ಸಮಂತಾಗೆ ನಾಗ ಚೈತನ್ಯ ಕಡೆಯಿಂದ ಸರಿಯಾದ ಬೆಂಬಲ ಸಿಕ್ಕಿಲ್ಲ. ಈ ಕಾರಣಕ್ಕೆ ಸಮಂತಾ ವೃತ್ತಿ ಜೀವನವನ್ನು ಏಕಾಂಗಿಯಾಗಿ ಕಟ್ಟಿಕೊಳ್ಳಲು ನಿರ್ಧರಿಸಿದ್ದು ಆದರೆ, ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ದಂಪತಿ ಬಿಟ್ಟುಕೊಟ್ಟಿಲ್ಲ. ಇನ್ನು ಪ್ರೀತಿಸಿ ಮದುವೆಯಾಗಿ ನಾಲ್ಕು ವರ್ಷ ಜೊತೆಗಿದ್ದು ಇದೀಗ ಇಬ್ಬರೂ ಬೇರೆಯಾಗಿದ್ದು ಈ ಬಗ್ಗೆ ಮೊದಲು ಸಮಂತಾ ಹಾಗೂ ನಾಗ ಚೈತನ್ಯ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ನಾಗ ಚೈತನ್ಯ ತಮ್ಮ ಹೊಸ ಚಿತ್ರ ಲವ್ ಸ್ಟೋರಿ ಚಿತ್ರದ ಪ್ರಮೋಶನ್ ಸಂದರ್ಭದಲ್ಲಿಯೂ ವಯಕ್ತಿಕ ವಿಚಾರವನ್ನು ವೃತ್ತಿ ಮಾಡುವ ಸ್ಥಳದಲ್ಲಿ ಹಂಚಿಕೊಳ್ಳುವುದಿಲ್ಲ ಎಂದು ಮಾತನ್ನು ಬದಲಿಸಿದ್ದರು. ಇನ್ನು ಸಮಂತಾ ಕೂಡ ತೆಪ್ಪಗಿದ್ದರು. ಆದರೆ ಇದೀಗ ದಾಂಪತ್ಯ ಸಂಬಂಧದಿಂದ ಹೊರ ಬಂದ ಜೋಡಿ ತಾವು ಬೇರೆ ಬೇರೆ ಮಾರ್ಗವನ್ನು ಅನುಸರಿಸುತ್ತಿದ್ದೇವೆ ನೀವೆಲ್ಲರೂ ಬೆಂಬಲ ನೀಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button