Uncategorized

ರಾಧಿಕಾ ವಿಚಾರದಲ್ಲಿ ತಪ್ಪಾಗಿದ್ದು ನಿಜ ಎಂದು ಒಪ್ಪಿಕೊಂಡ ಹೆಚ್’ಡಿಕೆ;ಅವರ ಮಾತು ಕೇಳಿದ್ರೆ ಕರುಳು ಕಿವುಚುತ್ತೆ ಕಂಡ್ರೀ..

ಸ್ಯಾಂಡಲ್ ವುಡ್ ನಟಿ ರಾಧಿಕಾ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಎರಡನೇ ಪತ್ನಿ ಅನ್ನೋ ವಿಚಾರ ಎಲ್ಲರಿಗೂ ತಿಳಿದಿದೆ. ಆದರೆ ಈ ವಿಚಾರವಾಗಿ ಈಗಾಗಲೇ ಹಲವು ಬಾರಿ ಕುಮಾರಸ್ವಾಮಿ ಅವರಿಗೆ ರಾಜಕೀಯ ರಂಗದಲ್ಲಿ ಮುಜುಗರ ಉಂಟು ಮಾಡಿದೆ. ಇದರಿಂದ ಕುಮಾರಸ್ವಾಮಿ ಅವರು ಅವಮಾನವನ್ನೂ ಅನುಭವಿಸಿದ್ದಾರೆ. ಅಲ್ಲದೇ, ಕುಮಾರಸ್ವಾಮಿ ಅವರು ಈ ವಿಚಾರವನ್ನು ಈಗಾಗಲೇ ಒಂದು ಬಾರಿ ಸದನದಲ್ಲೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಆದರೂ ರಾಜಕೀಯದ ಕೆಲ ಮುಖಂಡರು ಕುಮಾರಸ್ವಾಮಿ ಅವರನ್ನು ಆಗಾಗ ಈ ವಿಚಾರಕ್ಕೆ ಟೀಕಿಸುತ್ತಲೇ ಇರುತ್ತಾರೆ. ಈಲೂ ಅಂತಹದ್ದೇ ಒಂದು ಘಟನೆ ನಡೆದಿದೆ.


ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ ಇಬ್ಬರು ಹೆಂಡತಿಯರು ಎಂದು ವೈಯಕ್ತಿಕವಾಗಿ ಟ್ವೀಟ್ ಮಾಡಿದ್ದರು. ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜಯಪುರದ ರಾಮಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ವೈಯಕ್ತಿಕವಾಗಿ ಏನೇ ಟೀಕೆ ಮಾಡಿದರೂ ನಾನು ವಿಚಲಿತನಾಗುವುದಿಲ್ಲ. ನನ್ನ ಮೇಲೆ ಕೆಸರು ಎರಚಲು ನೋಡಿದರೆ ಅದರ ಹತ್ತರಷ್ಟು ಪಾಲು ಕೆಸರನ್ನು ಬಿಜೆಪಿಯವರ ಮೇಲೆ ಎರಚುತ್ತೇನೆ. ನನ್ನನ್ನು ಕೆಣಕಲು ಬರಬೇಡಿ. ನಮ್ಮ ಪಕ್ಷದ ಬೆಳವಣಿಗೆಯನ್ನು ಎರಡೂ ಪಕ್ಷದವರಿಗೆ ಸಹಿಸಲು ಆಗುತ್ತಿಲ್ಲ. ಬಿಜೆಪಿ ನಾಯಕರ ಮನೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ, ಮೊದಲು ಅದನ್ನು ನೋಡಿಕೊಳ್ಳಿ ಎಂದು ಖಡಕ್ ಆಗಿ ವಾಕ್ ಪ್ರಹಾರ ಮಾಡಿದ್ದಾರೆ.

Pudento Del Ara: Kutty Radhika naval

ನಾನು ಕದ್ದುಮುಚ್ಚಿ ಏನೂ ಮಾಡಿಲ್ಲ, ಜೀವನದಲ್ಲಿ ಕೆಲವೊಮ್ಮೆ ತಪ್ಪು ನಡೆಯುವುದು, ಎಡವುದು ಸಹಜ, ನಾನು ಕೂಡ ತಪ್ಪು ಮಾಡಿ ತಿದ್ದಿಕೊಂಡಿದ್ದೇನೆ, ಆದರೆ ನಾನು ಯಾವತ್ತೂ ಯಾರ ಜೊತೆಯೂ ರಾಜಿ ಮಾಡಿಕೊಂಡಿಲ್ಲ, ನನ್ನ ವೈಯಕ್ತಿಕ ಜೀವನದಿಂದಾಗಿ ಸಮಾಜಕ್ಕೆ ಏನೂ ತೊಂದರೆಯಾಗಿಲ್ಲ. ಬಿಜೆಪಿಯವರದ್ದು ಒಬ್ಬೊಬ್ಬರದ್ದು ಕೆದಕುತ್ತಾ ಹೋದರೆ ಒಂದೊಂದು ಇತಿಹಾಸವಿದೆ, ವೈಯಕ್ತಿಕ ವಿಚಾರಗಳನ್ನು ತೆಗೆದರೆ ಯಾರಿಗೆ ಏನು ಉಪಯೋಗ ಎಂದು ಪ್ರಶ್ನೆ ಮಾಡಿದರು.

ಕಳೆದ ಜನವರಿ ತಿಂಗಳಿನಲ್ಲಿ ಸ್ವಾಮಿ ಯುವರಾಜ್ ಪ್ರಕರಣ ಸಂಬಂಧ ರಾಧಿಕಾ ಗೆ ಸಿಸಿಬಿ ನೊಟೀಸ್ ಜಾರಿ ಮಾಡಿತ್ತು. ಈ ಬಗ್ಗೆ ಮಾಧ್ಯಮದವರು ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿತು. ಇದಕ್ಕೆ ಪ್ರತಿಕ್ರಯಿಸಿದ ಕುಮಾರಸ್ವಾಮಿ ಅವರು, ಯಾರದು, ನನಗೆ ಗೊತ್ತಿಲ್ಲದವರ ಬಗ್ಗೆ ಏನನ್ನೂ ಕೇಳಬೇಡಿ ಎಂದು ಉತ್ತರಿಸಿದ್ದರು. ಇದು ಎಲ್ಲೆಡೆ ವೈರಲ್ ಆಗಿತ್ತು. ಇದರಿಂದ ಬೇಸರವಿದ್ದ ರಾಧಿಕಾ ಅವರ ಮಗಳ ಬರ್ತಡೇ ಗೆ ಕುಮಾರಸ್ವಾಮಿ ಮನೆಗೆ ಹೋಗಿದ್ದರು. ಆಗ ರಾಧಿಕಾ, ಕುಮಾರಸ್ವಾಮಿ ಅವರನ್ನು ಮನೆಗೆ ಸೇರಿಸಿರಲಿಲ್ಲ. ಆದರೆ, ರಾಧಿಕಾ ನಿಖಿಲ್‌ ಪತ್ನಿ ರೇವತಿ ಸೀಮಂತ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ರೇವತಿಗೆ ಕೆಲ ಟಿಪ್ಸ್‌ ಗಳನ್ನು ಕೂಡ.

Related Articles

Leave a Reply

Your email address will not be published. Required fields are marked *

Back to top button