Uncategorized

ವಿದೇಶದಲ್ಲಿದ್ದ ಮಗಳ ಜೊತೆ ಕೊನೆಯದಾಗಿ ಮಾತನಾಡಿದ್ದ ಅಪ್ಪು ಹೇಳಿದ್ದೇನು ಗೊತ್ತಾ..?? ಕಣ್ಣೀರು ಬರುತ್ತದೆ…

ನಮಸ್ಕಾರ ಸ್ನೇಹಿತರೇ,ಕನ್ನಡ ಚಿತ್ರಂಗದ ಕರ್ನಾಟಕದ ರತ್ನ ಎಂದೇ ಖ್ಯಾತಿಯಾಗಿರುವ ಡಾಕ್ಟರ್ ರಾಜಕುಮಾರ್ ಅವರ ಕೊನೆಯ ಕುಡಿಯಾದ ಪುನೀತ್ ರಾಜಕುಮಾರ್ ಅಕಾಲಿಕ ಹೃದಯಾಘಾತದಿಂದ ತಮ್ಮ ಕುಟುಂಬ ವರ್ಗದವರನ್ನು ಹಾಗೂ ಸಾಕಷ್ಟು ಕೋಟ್ಯಂತರ ಅಭಿಮಾನಿಗಳನ್ನು ಬಿಟ್ಟು ಮರಣ ಹೊಂದಿದ್ದಾರೆ. ಈಗ ಕನ್ನಡ ಚಿತ್ರರಂಗ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ಸಾವು ಹೇಳಲಾಗದಂತಹ ನೋವು ತಂದುಕೊಟ್ಟಿದೆ. ಇನ್ನು ನಮಗೆ ಇಷ್ಟು ನೋವಾಗುತ್ತಿದೆ ಅಂದಮೇಲೆ ದೊಡ್ಮನೆ ಕುಟುಂಬಕ್ಕೆ ಇನ್ನಷ್ಟು ನೋವಾಗಿರಬೇಕು.

ಇನ್ನು ಪುನೀತ್ ರಾಜಕುಮಾರ್ ಅವರ ಪ್ರೀತಿಯ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಕಣ್ಣುಗಳು ಮಕ್ಕಳು ದೃತಿ ಮತ್ತು ವಂದಿತ ಅವರಿಗೆ ತನ್ನ ತಂದೆ ಸಾವಿನ ಅಗಲಿಕೆಯಿಂದ ಹೊರಬರಲು ಸಾಕಷ್ಟು ಸಮಯ ಬೇಕಾಗುತ್ತದೆ. ಇನ್ನು ಪುನೀತ್ ರಾಜಕುಮಾರ್ ಅವರು ತಮ್ಮ ಹಿರಿಯ ಮಗಳಾದ ದೃತಿ ಅವರನ್ನು ವಿದೇಶದಲ್ಲಿ ಓದಿಸುತ್ತಿದ್ದರು.ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.”

ದೃತಿ ತುಂಬಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು ತನ್ನ ಸ್ವಂತ ಪ್ರತಿಭೆ ಆಗು ಪರಿಶ್ರಮದಿಂದ ವಿದೇಶದಲ್ಲಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಸೀಟು ಪಡೆದಿದ್ದರು ಹಾಗಾಗಿ ವಿದೇಶದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿದರು. ವಿದೇಶದಲ್ಲಿ ಓದುತ್ತಿದ್ದ ತನ್ನ ಮಗಳನ್ನು ಅಪ್ಪು ಪ್ರತಿನಿತ್ಯ ಫೋನ್ ಮಾಡಿ ಯೋಗಕ್ಷೇಮ ವಿಚಾರಿಸುತ್ತಿದ್ದರು.

ವಿಡಿಯೋ ಕಾಲ್ ಮುಖಾಂತರ ಮಾತನಾಡುತ್ತಿದ್ದರು.ಸಾಯುವ ಹಿಂದಿನ ದಿನ ಸಹ ಅಪ್ಪು ತಮ್ಮ ಮಗಳು ದೃತಿ ಜೊತೆಗೆ ವಿಡಿಯೋ ಕಾಲ್ ಮುಖಾಂತರ ಮಾತನಾಡಿದರು. ಮಗಳೇ ನಿನ್ನನ್ನು ನೋಡಬೇಕೆನಿಸುತ್ತಿದೆ ರಜೆ ಯಾವಾಗ ಯಾವಾಗ ಬರುತ್ತೀಯ ಎಂದು ಕೇಳಿದ್ದರು. ಇದಕ್ಕೆ ದೃತಿ ಡಿಸೆಂಬರ್ನಲ್ಲಿ ಬರುವುದಾಗಿ ಅಪ್ಪನ ಜೊತೆ ಮಾತನಾಡಿದ್ದರು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ತಮ್ಮ ತಂದೆಯನ್ನು ನೋಡಲು ದೃತಿ ಇಂತಹ ಸನ್ನಿವೇಶದಲ್ಲಿ ಬರುತ್ತಾರೆ ಎಂದು ಯಾ

Related Articles

Leave a Reply

Your email address will not be published. Required fields are marked *

Back to top button