Today Rashi Bhavishya: ಶನಿವಾರದ ದಿನ ಭವಿಷ್ಯ: ವ್ಯಾಪಾರಿಗಳಿಗೆ ಲಾಭದಾಯಕ ದಿನ
ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
5
ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
9
ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
1
ಕರ್ಕ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.
5
ಸಿಂಹ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು.
3
ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
8
ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು.
4
ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
2
ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
6.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
9
ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
1
ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
5.