NEWS
ಅಪ್ಪು ಸಾವಿನಲ್ಲಿ ನಡೆದಿದೆ ಮಹಾ ಮೋಸ,ಪುನೀತ್ ಸಾವಿನ ಬಗ್ಗೆ ತನಿಖೆ ನಡೆಸಿ…
ನಟ ಪುನೀತ್ ರಾಜ್ಕುಮಾರ್ ಅವರ ಸಾವಿಗೆ ಅವರ ಕುಟುಂಬ ವೈದ್ಯರ ನಿರ್ಲಕ್ಷ್ಯವೇ ಕಾರಣ ಆರೋಪಿಸಿ, ಈ ಸಂಬಂಧ ಬಗ್ಗೆ ತನಿಖೆ ನಡೆಸುವಂತೆ ಕೋರಿ ಪುನೀತ್ ಅಭಿಮಾನಿಯೊಬ್ಬರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅರುಣ್ ಪರಮೇಶ್ವರ್ ದೂರು ನೀಡಿದ್ದು, ಪುನೀತ್ ರಾಜ್ಕುಮಾರ್ಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಅವರು ರಮಣಶ್ರೀ ಆಸ್ಪತ್ರೆಗೆ ಹೋಗಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಅಲ್ಲಿ ಸೂಕ್ತ ಚಿಕಿತ್ಸೆಯೂ ಸಿಕ್ಕಿದಂತೆ ಕಾಣುತ್ತಿಲ್ಲ. ಅವರನ್ನು ತಡವಾಗಿ ವಿಕ್ರಮ್ ಆಸ್ಪತ್ರೆಗೆ ಸೇರಿಸಲಾಗಿದೆ. ವಿಕ್ರಮ್ ಆಸ್ಪತ್ರೆಗೆ ಸಾಗಿಸಲು ರಮಣಶ್ರೀ ಆಸ್ಪತ್ರೆ ಕಡೆಯಿಂದ ಆಂಬ್ಯೂಲೆನ್ಸ್ ಕೂಡ ಮಾಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಈ ಕುರಿತು ಸತ್ಯಾಸತ್ಯತೆ ಬಹಿರಂಗವಾಗಬೇಕು.
ನಿಮ್ಮ ಸ್ನೇಹಿತರಿಗೆ ಮತ್ತು ಫೇಸ್ಬುಕ್ ಗ್ರೂಪ್ ಗೆ ಶೇರ ಮಾಡಿ…