ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.
ತಾಳ್ಮೆಯಿರಲಿ, ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.
ಸಂಖ್ಯೆ: 5
ಮಿಥುನ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುತ್ತದೆ. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಕಾರಣಾಂತರ ಅಧಿಕ ಖರ್ಚು ಬರಬಹುದು.
ಸಂಖ್ಯೆ: 9
ಕರ್ಕ
ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.
ಸಂಖ್ಯೆ: 5
ಸಿಂಹ
ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಸಂಖ್ಯೆ: 8
ಕನ್ಯಾ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಸಂಖ್ಯೆ: 3
ತುಲಾ
ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುವು.
ಸಂಖ್ಯೆ:6
ವೃಶ್ಚಿಕ
ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ.
ಸಂಖ್ಯೆ: 7
ಧನು
ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.
ಸಂಖ್ಯೆ: 4
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಮಕರ
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಸಂಖ್ಯೆ: 2
ಕುಂಭ
ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು. ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ.
ಸಂಖ್ಯೆ: 1
ಮೀನ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದಿತು.
ಸಂಖ್ಯೆ: 4