Uncategorized

ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಖ್ಯಾತ ನಟನ ಪುತ್ರಿ. ಹೇಗಿದೆ ನೋಡಿ….

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿ ಇರಾ ಖಾನ್ ಬಾಯ್ ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಇರಾ ಖಾನ್ ತನ್ನ ಬಾಯ್ ಫ್ರೆಂಡ್ ನೂಪುರ್ ಶಿಖಾರೆ ಜೊತೆಗಿನ ರೊಮ್ಯಾಂಟಿಕ್ ಆಗಿ ಕಾಲಕಳೆದಿರುವ ಸಮಯದಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋವನ್ನು ಶೇರ್ ಮಾಡುವ ಮೂಲಕವಾಗಿ ಎಲ್ಲರ ಗಮನ ಸೆಳೆದಿದ್ದಾರೆ. ನೂಪುರ್ ಜೊತೆಗೆ ಆಪ್ತವಾಗಿರುವ ಇರಾ ತನ್ನ ಕೈಯಿಂದ ನೂಪುರ್ ಕತ್ತನ್ನು ಹಿಡಿದಿರುವ ಫೊಟೋ ಸೇರಿದಂತೆ ಇಬ್ಬರು ನಗುತ್ತಾ, ಸಂತೋಷವಾಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆತ ತುಂಬಾನೇ ನಾಟಕವಾಡುತ್ತಾನೆ ಎಂದು ಪ್ರೀತಿಯಿಂದ ದೂರಿದ್ದಾರೆ. ಇದಕ್ಕೆ ನೂಪುರ್ ಕಮೆಂಟ್ ಮಾಡಿದ್ದಾರೆ. ನಾನು ನಾಟಕವಾಡ್ತೀನಾ? ನಾನಾ? ಇಲ್ಲ, ಇಲ್ಲ. ಅದು ಆಗಿದ್ದರೂ ಆಗಬಹುದು. ಆದರೆ, ನಾನು ನಿನ್ನನ್ನು ಪ್ರೀತಿಸುತ್ತೀನಲ್ಲ ಎಂದು ನೂಪುರ್ ಕಮೆಂಟ್ ಮಾಡಿದ್ದಾರೆ.

ಇಬ್ಬರ ಈ ಫೋಟೋಗೆ ನೆಟ್ಟಿಗರಿಂದ ಸಿಕ್ಕಾಪಟ್ಟೆ ಮೆಚ್ಚಗೆ ವ್ಯಕ್ತವಾಗಿದೆ. ಇರಾಖಾನ್ ಹುಡುಗನ ಜೊತೆಗೆ ಫೋಟೋಗಳನ್ನು ಹಂಚಿಕೊಳ್ಳುತ್ತಿರುವುದು ಇದೆ ಮೊದಲೆನಲ್ಲ. ಈ ಮೊದಲು ಸಾಕಷ್ಟು ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಾರೆ.

1986ರಲ್ಲಿ ನಟಿ ರೀನಾ ದತ್ತ ಜೊತೆ ಆಮಿರ್ ಖಾನ್ ಮೊದಲ ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳು (ಪುತ್ರ ಜುನೈದ್, ಪುತ್ರಿ ಇರಾ) ಜನಿಸಿದರು. 2002ರಲ್ಲಿ ಆಮಿರ್ ಮತ್ತು ರೀನಾ ಡಿವೋರ್ಸ್ ಪಡೆದುಕೊಂಡರು. ಇಬ್ಬರ ಮಕ್ಕಳ ಜವಾಬ್ದಾರಿಯನ್ನು ರೀನಾ ಹೊತ್ತುಕೊಂಡರು. ಮೊದಲ ಪತ್ನಿಯ ಮಕ್ಕಳ ಜೊತೆ ಆಮಿರ್ ಖಾನ್ ಇಂದಿಗೂ ಚೆನ್ನಾಗಿಯೇ ಇದ್ದಾರೆ. ರೀನಾ ದತ್ತಾ ಜತೆ ವಿಚ್ಛೇದನ ಪಡೆದ ನಂತರದಲ್ಲಿ ಆಮಿರ್ ಖಾನ್ ಕಿರಣ್ ರಾವ್ ಅವರನ್ನು ಮದುವೆ ಆಗಿದ್ದರು. ಇತ್ತೀಚೆಗೆ ಇಬ್ಬರೂ ಬೇರೆ ಆಗುತ್ತಿರುವ ಬಗ್ಗೆ ಘೋಷಣೆ ಮಾಡಿದ್ದರು.

ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644

 

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.

Related Articles

Leave a Reply

Your email address will not be published. Required fields are marked *

Back to top button