NEWS

ಚಿಕ್ಕಣ್ಣ ಹೀರೋ ಆಗೋಕೆ ಕಾರಣ ಪ್ರಶಾಂತ್ ನೀಲ್ ಅಂತೆ …ನೋಡಿ ಚಿಕ್ಕಣ್ಣ ಹೇಳಿದ್ದೇನು ಪ್ರಶಾಂತ್ ಅವರ ಬಗ್ಗೆ

ಸ್ಯಾಂಡಲ್‌ವುಡ್‌ನಲ್ಲಿ ಬೇಡಿಕೆಯ ಹಾಸ್ಯ ನಟರಾಗಿ ಗುರುತಿಸಿಕೊಂಡಿರುವ ಚಿಕ್ಕಣ್ಣ ‘ಉಪಾಧ್ಯಕ್ಷ’ ಸಿನಿಮಾದಿಂದ ಹೀರೋ ಆಗಲಿದ್ದಾರೆ. ನಟ ಚಿಕ್ಕಣ್ಣ ಕಳೆದ 10 ವರ್ಷಗಳಲ್ಲಿ ನೂರಕ್ಕೂ ಅಧಿಕ ಸಿನಿಮಾಗಳಲ್ಲಿ ಕಾಮಿಡಿ ಪಾತ್ರಗಳನ್ನು ಮಾಡಿ, ರಂಜಿಸಿದ್ದಾರೆ. ಈಗ ಅವರು ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಳ್ಳಲು ರೆಡಿ ಆಗಿದ್ದಾರೆ. ಅವರ ಹೊಸ ಸಿನಿಮಾಕ್ಕೆ ‘ಉಪಾಧ್ಯಕ್ಷ’ ಎಂದು ಶೀರ್ಷಿಕೆ ಇಡಲಾಗಿದೆ. ಈಚೆಗೆ ಚಿತ್ರಕ್ಕೆ ಮುಹೂರ್ತ ನೆರವೇರಿದೆ.

ಸದ್ಯ ಈ ಸಿನಿಮಾಗೆ ಸರಳವಾಗಿ ಮುಹೂರ್ತ ನೆರವೇರಿದೆ. ಹಾಸ್ಯ ನಟ ಚಿಕ್ಕಣ್ಣ ಹೀರೋ ಆಗಲಿದ್ದಾರೆ ಎಂಬುದು ಬಹು ಪುರಾತನ ಸದ್ದಿ. ಯಾಕೆಂದರೆ ಇವರ ಹೆಸರಿನಲ್ಲಿ ಒಂದೆರಡು ಚಿತ್ರಗಳು ಘೋಷಣೆ ಆದವು. ಕೆಲವರು ಇವರನ್ನು ಹೀರೋ ಮಾಡುವುದಾಗಿ ಹೇಳಿಕೊಂಡು ಕತೆ ಮಾಡಿಕೊಂಡಿದ್ದರು. ಈಗ ಅದು ಅಧಿಕೃತವಾಗಿ ಚಾಲ್ತಿಗೆ ಬಂದಿದೆ.ಈಗ ಚಿಕ್ಕಣ್ಣ ಅವರನ್ನು ಹೀರೋ ಮಾಡುತ್ತಿರುವುದು ನಿರ್ದೇಶಕ ಅನಿಲ್‌.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇವರು ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರದ ಹೆಸರು ‘ಉಪಾಧ್ಯಕ್ಷ’. ಜೂ.15ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮುಹೂರ್ತ ನಡೆಯಿತುನಿರ್ಮಾಪಕ ಡಿ ಉಮಾಪತಿ ಅವರ ಪತ್ನಿ ಸ್ಮಿತಾ ಉಮಾಪತಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಮಲೈಕ ವಸುಪಾಲ್‌ ನಾಯಕಿ. ಅರ್ಜುನ್‌ ಜನ್ಯ ಸಂಗೀತ, ಶೇಖರ್‌ ಚಂದ್ರು ಛಾಯಾಗ್ರಹಣ ಮಾಡಲಿದ್ದಾರೆ.

‘ಅಧ್ಯಕ್ಷ ಚಿತ್ರದಲ್ಲಿ ಶರಣ್‌ ಅವರಿಗೆ ಮದುವೆ ಆಗುತ್ತದೆ. ಆ ನಂತರ ಉಪಾಧ್ಯಕ್ಷನ ಕತೆ ಏನು ಎಂಬುದೇ ಈ ಉಪಾಧ್ಯಕ್ಷ ಚಿತ್ರದ ಸ್ಟೋರಿ. ಇದೂ ಕೂಡ ಹಾಸ್ಯದ ನೆರಳಿನಲ್ಲಿ ಸಾಗುತ್ತದೆ. ಮನರಂಜನೆಯೇ ಚಿತ್ರದ ಪ್ರಧಾನ ಉದ್ದೇಶ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದು ನಿರ್ದೇಶಕ ಅನಿಲ್‌.‘ಚಿಕ್ಕಣ್ಣ ಹೀರೋ ಎಂದ ಕೂಡಲೇ ರೆಗ್ಯೂಲರ್‌ ಹೀರೋ ಎಂದುಕೊಳ್ಳಬೇಡಿ.


ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕತೆಗೆ ಸೂಕ್ತ ಎನಿಸುವ ರೀತಿಯಲ್ಲಿ ಅವರನ್ನು ಹೀರೋ ಆಗಿ ತೋರಿಸುತ್ತಿದ್ದೇವೆ. ತುಂಬಾ ಚೆನ್ನಾಗಿರುವ ಕತೆ ಇಲ್ಲಿದೆ’ ಎಂದರು ಉಮಾಪತಿ.ಚಿಕ್ಕಣ್ಣ ಮಾತನಾಡಿ, ‘ಇದು ಅಧ್ಯಕ್ಷ ಚಿತ್ರದ ಮುಂದುವರಿದ ಭಾಗ. ಕೌಟುಂಬಿಕ ಮನರಂಜನೆಯ ಸಿನಿಮಾ ಇದು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎಂಬುದು ನನಗೂ ಮತ್ತು ಶರಣ್‌ ಅವರಿಗೂ ಇರುವ ಬ್ರಾಂಡ್‌. ಅದು ಮುಂದುವರಿಯುತ್ತಿದೆ ಎಂಬುದು ಖುಷಿ’ ಎಂದರು.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

Related Articles

Leave a Reply

Your email address will not be published. Required fields are marked *

Back to top button